AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ. ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. […]

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?
KUSHAL V
|

Updated on: Jul 04, 2020 | 8:12 AM

Share

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ.

ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. ಇದರ ವಿನ್ಯಾಸ ಎಷ್ಟು ಅದ್ಭುತವಾಗಿದೆ ಎಂದರೆ ಇದನ್ನು ಬಂಗಾರದಿಂದ ಮಾಡಿದ್ರೂ ಮಾಸ್ಕ್​ನಲ್ಲಿ ಪುಟ್ಟ ಪುಟ್ಟ ರಂಧ್ರಗಳಿದೆ. ಹಾಗಾಗಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗೋದಿಲ್ಲ ಅಂತಾ ಶಂಕರ್​ ಹೇಳಿಕೊಂಡಿದ್ದಾರೆ.

ಅಂದ ಹಾಗೆ, ಈ ಮಾಸ್ಕ್​ನ ಬೆಲೆ ಎಷ್ಟು ಗೊತ್ತಾ..? ಬರೋಬ್ಬರಿ 2.89 ಲಕ್ಷ. ಆದರೆ, ಶಂಕರ್​ಗೆ ಇದು ಹೆಚ್ಚು ಹೊರೆಯಾಗಿಲ್ಲವಂತೆ. ಬಂಗಾರಕ್ಕಿಂತ ಹೆಚ್ಚು ಬೆಲೆ ಬಾಳುವ ಜೀವದ ಎದುರು ಈ ಮಾಸ್ಕ್​ ದುಬಾರಿಯೇ? ಆದರೆ, ಇದು ನಿಜಕ್ಕೂ ರೋಗಾಣುವನ್ನು ತಡೆಯಲು ಎಷ್ಟರ ಮಟ್ಟಿಗೆ ಸಮರ್ಥವಾಗಿ ಕೆಲಸಮಾಡುತ್ತೆ ಅನ್ನೋದು ಎಲ್ಲರ ಸಂಶಯ.

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ