AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ. ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. […]

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?
KUSHAL V
|

Updated on: Jul 04, 2020 | 8:12 AM

Share

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ.

ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. ಇದರ ವಿನ್ಯಾಸ ಎಷ್ಟು ಅದ್ಭುತವಾಗಿದೆ ಎಂದರೆ ಇದನ್ನು ಬಂಗಾರದಿಂದ ಮಾಡಿದ್ರೂ ಮಾಸ್ಕ್​ನಲ್ಲಿ ಪುಟ್ಟ ಪುಟ್ಟ ರಂಧ್ರಗಳಿದೆ. ಹಾಗಾಗಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗೋದಿಲ್ಲ ಅಂತಾ ಶಂಕರ್​ ಹೇಳಿಕೊಂಡಿದ್ದಾರೆ.

ಅಂದ ಹಾಗೆ, ಈ ಮಾಸ್ಕ್​ನ ಬೆಲೆ ಎಷ್ಟು ಗೊತ್ತಾ..? ಬರೋಬ್ಬರಿ 2.89 ಲಕ್ಷ. ಆದರೆ, ಶಂಕರ್​ಗೆ ಇದು ಹೆಚ್ಚು ಹೊರೆಯಾಗಿಲ್ಲವಂತೆ. ಬಂಗಾರಕ್ಕಿಂತ ಹೆಚ್ಚು ಬೆಲೆ ಬಾಳುವ ಜೀವದ ಎದುರು ಈ ಮಾಸ್ಕ್​ ದುಬಾರಿಯೇ? ಆದರೆ, ಇದು ನಿಜಕ್ಕೂ ರೋಗಾಣುವನ್ನು ತಡೆಯಲು ಎಷ್ಟರ ಮಟ್ಟಿಗೆ ಸಮರ್ಥವಾಗಿ ಕೆಲಸಮಾಡುತ್ತೆ ಅನ್ನೋದು ಎಲ್ಲರ ಸಂಶಯ.

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು