AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ. ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. […]

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?
KUSHAL V
|

Updated on: Jul 04, 2020 | 8:12 AM

Share

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ.

ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. ಇದರ ವಿನ್ಯಾಸ ಎಷ್ಟು ಅದ್ಭುತವಾಗಿದೆ ಎಂದರೆ ಇದನ್ನು ಬಂಗಾರದಿಂದ ಮಾಡಿದ್ರೂ ಮಾಸ್ಕ್​ನಲ್ಲಿ ಪುಟ್ಟ ಪುಟ್ಟ ರಂಧ್ರಗಳಿದೆ. ಹಾಗಾಗಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗೋದಿಲ್ಲ ಅಂತಾ ಶಂಕರ್​ ಹೇಳಿಕೊಂಡಿದ್ದಾರೆ.

ಅಂದ ಹಾಗೆ, ಈ ಮಾಸ್ಕ್​ನ ಬೆಲೆ ಎಷ್ಟು ಗೊತ್ತಾ..? ಬರೋಬ್ಬರಿ 2.89 ಲಕ್ಷ. ಆದರೆ, ಶಂಕರ್​ಗೆ ಇದು ಹೆಚ್ಚು ಹೊರೆಯಾಗಿಲ್ಲವಂತೆ. ಬಂಗಾರಕ್ಕಿಂತ ಹೆಚ್ಚು ಬೆಲೆ ಬಾಳುವ ಜೀವದ ಎದುರು ಈ ಮಾಸ್ಕ್​ ದುಬಾರಿಯೇ? ಆದರೆ, ಇದು ನಿಜಕ್ಕೂ ರೋಗಾಣುವನ್ನು ತಡೆಯಲು ಎಷ್ಟರ ಮಟ್ಟಿಗೆ ಸಮರ್ಥವಾಗಿ ಕೆಲಸಮಾಡುತ್ತೆ ಅನ್ನೋದು ಎಲ್ಲರ ಸಂಶಯ.

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!