AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ. ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. […]

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?
KUSHAL V
|

Updated on: Jul 04, 2020 | 8:12 AM

Share

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ.

ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. ಇದರ ವಿನ್ಯಾಸ ಎಷ್ಟು ಅದ್ಭುತವಾಗಿದೆ ಎಂದರೆ ಇದನ್ನು ಬಂಗಾರದಿಂದ ಮಾಡಿದ್ರೂ ಮಾಸ್ಕ್​ನಲ್ಲಿ ಪುಟ್ಟ ಪುಟ್ಟ ರಂಧ್ರಗಳಿದೆ. ಹಾಗಾಗಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗೋದಿಲ್ಲ ಅಂತಾ ಶಂಕರ್​ ಹೇಳಿಕೊಂಡಿದ್ದಾರೆ.

ಅಂದ ಹಾಗೆ, ಈ ಮಾಸ್ಕ್​ನ ಬೆಲೆ ಎಷ್ಟು ಗೊತ್ತಾ..? ಬರೋಬ್ಬರಿ 2.89 ಲಕ್ಷ. ಆದರೆ, ಶಂಕರ್​ಗೆ ಇದು ಹೆಚ್ಚು ಹೊರೆಯಾಗಿಲ್ಲವಂತೆ. ಬಂಗಾರಕ್ಕಿಂತ ಹೆಚ್ಚು ಬೆಲೆ ಬಾಳುವ ಜೀವದ ಎದುರು ಈ ಮಾಸ್ಕ್​ ದುಬಾರಿಯೇ? ಆದರೆ, ಇದು ನಿಜಕ್ಕೂ ರೋಗಾಣುವನ್ನು ತಡೆಯಲು ಎಷ್ಟರ ಮಟ್ಟಿಗೆ ಸಮರ್ಥವಾಗಿ ಕೆಲಸಮಾಡುತ್ತೆ ಅನ್ನೋದು ಎಲ್ಲರ ಸಂಶಯ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್