AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ… ಭಾರತದಲ್ಲಿ ಪತ್ತೆಯಾಗಿದೆ ಹೊಸ ವೈರಸ್ ತಳಿ, ಇದು ಇನ್ನೂ ಹೆಚ್ಚು ಅಪಾಯಕಾರಿ!

New CoronaVirus Variant: ಬ್ರೆಜಿಲ್, ಇಂಗ್ಲೆಂಡ್‌ನಿಂದ ಭಾರತಕ್ಕೆ ಬಂದವರ ಮೂಗು, ಗಂಟಲು ದ್ರವ ಪರೀಕ್ಷೆಯ ವೇಳೆ ಹೊಸ ಪ್ರಭೇದ ಪತ್ತೆಯಾಗಿರುವುದು ಗಮನಾರ್ಹವಾಗಿದೆ. ಹೊಸ ಪ್ರಭೇದದ ವೈರಸ್‌ಗೆ B.1.1.28.2 ಎಂದು ನಾಮಕರಣ ಮಾಡಲಾಗಿದೆ.

ಕೊರೊನಾ 3ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ... ಭಾರತದಲ್ಲಿ ಪತ್ತೆಯಾಗಿದೆ ಹೊಸ ವೈರಸ್ ತಳಿ, ಇದು ಇನ್ನೂ ಹೆಚ್ಚು ಅಪಾಯಕಾರಿ!
ಕೊರೊನಾ 3ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ... ಭಾರತದಲ್ಲಿ ಹೊಸ ಪ್ರಭೇದದ ವೈರಸ್ ಪತ್ತೆಯಾಗಿದೆ, ಇದು ಇನ್ನೂ ಹೆಚ್ಚು ಅಪಾಯಕಾರಿ!
TV9 Web
| Updated By: ಸಾಧು ಶ್ರೀನಾಥ್​|

Updated on:Jun 08, 2021 | 11:02 AM

Share

ಪುಣೆ: ಕೊರೊನಾ 2ನೆಯ ಅಲೆಯಿಂದ ಚೇತರಿಸಿಕೊಳ್ಳುವ ಹೊತ್ತಿನಲ್ಲಿ 3 ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ… ಭಾರತದಲ್ಲಿ ಹೊಸ ಪ್ರಭೇದದ ವೈರಸ್ ಪತ್ತೆಯಾಗಿದೆ! ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯಲ್ಲಿ ( Pune National Institute of Virology -NIV) ವೈರಸ್ ಜೆನೋಮ್ ಸಿಕ್ವೇನ್ಸಿಂಗ್ ವೇಳೆ ಈ ಹೊಸ ಪ್ರಭೇದ ಪತ್ತೆಯಾಗಿದೆ. ಇದು ಇನ್ನೂ ಹೆಚ್ಚು ಅಪಾಯಕಾರಿ ಎಂಬದು ಆತಂಕಕಾರಿಯಾಗಿದೆ!

ಬ್ರೆಜಿಲ್, ಇಂಗ್ಲೆಂಡ್‌ನಿಂದ ಭಾರತಕ್ಕೆ ಬಂದವರ ಮೂಗು, ಗಂಟಲು ದ್ರವ ಪರೀಕ್ಷೆಯ ವೇಳೆ ಹೊಸ ಪ್ರಭೇದ ಪತ್ತೆಯಾಗಿರುವುದು ಗಮನಾರ್ಹವಾಗಿದೆ. ಹೊಸ ಪ್ರಭೇದದ ವೈರಸ್‌ಗೆ B.1.1.28.2 ಎಂದು ನಾಮಕರಣ ಮಾಡಲಾಗಿದೆ. ಹೊಸ ವೈರಸ್‌ನಿಂದ ತೂಕ ಇಳಿಕೆ, ಶ್ವಾಸಕೋಶಕ್ಕೆ ತೊಂದರೆಯಾಗಲಿದೆ. ವೈರಾಣು ಮರುಸೃಷ್ಟಿಯಿಂದ ಉಸಿರಾಟಕ್ಕೆ ತೊಂದರೆಯಾಗುವುದಾಗಿ ತಿಳಿದುಬಂದಿದೆ.

ಅನಾಹುತಕಾರಿ ಅಂದ್ರೆ ಈ ಹೊಸ B.1.1.28.2 ತಳಿ ಕೊರೊನಾ ಸೋಂಕಿನ ವಿರುದ್ಧ ವ್ಯಾಕ್ಸಿನ್ ಪ್ರಭಾವ ಬೀರುವುದು ಅನುಮಾನವಾಗಿದೆ. ಆದರೂ ಕೋವ್ಯಾಕ್ಸಿನ್ (covaxin)​ ಸ್ವಲ್ಪಮಟ್ಟಿಗೆ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ.

ಕೊರೊನಾ ಮ್ಯೂಟೆಂಟ್ ತಳಿಗಳ ಬಗ್ಗೆ ನಿಗಾ ವಹಿಸಲುಭಾರತ ಸರ್ಕಾರ ಈಗಾಗಲೇ 10 ರಾಷ್ಟ್ರೀಯ ಪ್ರಯೋಗಾಲಯಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಸುಮಾರು 30 ಸಾವಿರ ಮಾದರಿಗಳ ಬಗ್ಗೆ ಅಧ್ಯಯನ ನಡೆಯುತ್ತಿದೆ.

(Pune NIV lab Finds New CoronaVirus Variant B.1.1.28.2 detected from samples from international travellers from UK and Brazil)

ಇದನ್ನು ಓದಿ:

ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸಿ : ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

Published On - 10:15 am, Tue, 8 June 21

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ