AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ… ಭಾರತದಲ್ಲಿ ಪತ್ತೆಯಾಗಿದೆ ಹೊಸ ವೈರಸ್ ತಳಿ, ಇದು ಇನ್ನೂ ಹೆಚ್ಚು ಅಪಾಯಕಾರಿ!

New CoronaVirus Variant: ಬ್ರೆಜಿಲ್, ಇಂಗ್ಲೆಂಡ್‌ನಿಂದ ಭಾರತಕ್ಕೆ ಬಂದವರ ಮೂಗು, ಗಂಟಲು ದ್ರವ ಪರೀಕ್ಷೆಯ ವೇಳೆ ಹೊಸ ಪ್ರಭೇದ ಪತ್ತೆಯಾಗಿರುವುದು ಗಮನಾರ್ಹವಾಗಿದೆ. ಹೊಸ ಪ್ರಭೇದದ ವೈರಸ್‌ಗೆ B.1.1.28.2 ಎಂದು ನಾಮಕರಣ ಮಾಡಲಾಗಿದೆ.

ಕೊರೊನಾ 3ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ... ಭಾರತದಲ್ಲಿ ಪತ್ತೆಯಾಗಿದೆ ಹೊಸ ವೈರಸ್ ತಳಿ, ಇದು ಇನ್ನೂ ಹೆಚ್ಚು ಅಪಾಯಕಾರಿ!
ಕೊರೊನಾ 3ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ... ಭಾರತದಲ್ಲಿ ಹೊಸ ಪ್ರಭೇದದ ವೈರಸ್ ಪತ್ತೆಯಾಗಿದೆ, ಇದು ಇನ್ನೂ ಹೆಚ್ಚು ಅಪಾಯಕಾರಿ!
TV9 Web
| Edited By: |

Updated on:Jun 08, 2021 | 11:02 AM

Share

ಪುಣೆ: ಕೊರೊನಾ 2ನೆಯ ಅಲೆಯಿಂದ ಚೇತರಿಸಿಕೊಳ್ಳುವ ಹೊತ್ತಿನಲ್ಲಿ 3 ನೆಯ ಅಲೆ ಅಪ್ಪಳಿಸುವುದಕ್ಕೂ ಮುನ್ನ… ಭಾರತದಲ್ಲಿ ಹೊಸ ಪ್ರಭೇದದ ವೈರಸ್ ಪತ್ತೆಯಾಗಿದೆ! ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯಲ್ಲಿ ( Pune National Institute of Virology -NIV) ವೈರಸ್ ಜೆನೋಮ್ ಸಿಕ್ವೇನ್ಸಿಂಗ್ ವೇಳೆ ಈ ಹೊಸ ಪ್ರಭೇದ ಪತ್ತೆಯಾಗಿದೆ. ಇದು ಇನ್ನೂ ಹೆಚ್ಚು ಅಪಾಯಕಾರಿ ಎಂಬದು ಆತಂಕಕಾರಿಯಾಗಿದೆ!

ಬ್ರೆಜಿಲ್, ಇಂಗ್ಲೆಂಡ್‌ನಿಂದ ಭಾರತಕ್ಕೆ ಬಂದವರ ಮೂಗು, ಗಂಟಲು ದ್ರವ ಪರೀಕ್ಷೆಯ ವೇಳೆ ಹೊಸ ಪ್ರಭೇದ ಪತ್ತೆಯಾಗಿರುವುದು ಗಮನಾರ್ಹವಾಗಿದೆ. ಹೊಸ ಪ್ರಭೇದದ ವೈರಸ್‌ಗೆ B.1.1.28.2 ಎಂದು ನಾಮಕರಣ ಮಾಡಲಾಗಿದೆ. ಹೊಸ ವೈರಸ್‌ನಿಂದ ತೂಕ ಇಳಿಕೆ, ಶ್ವಾಸಕೋಶಕ್ಕೆ ತೊಂದರೆಯಾಗಲಿದೆ. ವೈರಾಣು ಮರುಸೃಷ್ಟಿಯಿಂದ ಉಸಿರಾಟಕ್ಕೆ ತೊಂದರೆಯಾಗುವುದಾಗಿ ತಿಳಿದುಬಂದಿದೆ.

ಅನಾಹುತಕಾರಿ ಅಂದ್ರೆ ಈ ಹೊಸ B.1.1.28.2 ತಳಿ ಕೊರೊನಾ ಸೋಂಕಿನ ವಿರುದ್ಧ ವ್ಯಾಕ್ಸಿನ್ ಪ್ರಭಾವ ಬೀರುವುದು ಅನುಮಾನವಾಗಿದೆ. ಆದರೂ ಕೋವ್ಯಾಕ್ಸಿನ್ (covaxin)​ ಸ್ವಲ್ಪಮಟ್ಟಿಗೆ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ.

ಕೊರೊನಾ ಮ್ಯೂಟೆಂಟ್ ತಳಿಗಳ ಬಗ್ಗೆ ನಿಗಾ ವಹಿಸಲುಭಾರತ ಸರ್ಕಾರ ಈಗಾಗಲೇ 10 ರಾಷ್ಟ್ರೀಯ ಪ್ರಯೋಗಾಲಯಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಸುಮಾರು 30 ಸಾವಿರ ಮಾದರಿಗಳ ಬಗ್ಗೆ ಅಧ್ಯಯನ ನಡೆಯುತ್ತಿದೆ.

(Pune NIV lab Finds New CoronaVirus Variant B.1.1.28.2 detected from samples from international travellers from UK and Brazil)

ಇದನ್ನು ಓದಿ:

ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸಿ : ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

Published On - 10:15 am, Tue, 8 June 21

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ