AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಲೂಟಿ ಮಾಡಿದ್ದ ಕಳ್ಳರು ಅರೆಸ್ಟ್​: ಈ ಚೋರರು ಕದ್ದಿದ್ದಾದ್ರೂ ಏನ್​ ಗೊತ್ತಾ?

ಮುಂಬೈ: ಮನೆಯ ಕಿಟಕಿ ಅಥವಾ ಬಾಗಿಲು ಮುರಿದು ಒಳನುಗ್ಗಿದ್ದ ಚೋರರು ಮನೆಯಲ್ಲಿದ್ದ ಚಿನ್ನ, ಒಡವೆ ಹಣವನ್ನೆಲ್ಲಾ ಕದ್ದು ಪರಾರಿಯಾದರು ಅನ್ನೋ ಸುದ್ದಿನ ನಾವೆಲ್ಲರೂ ಸಾಮಾನ್ಯವಾಗಿ ಕೇಳಿರುತ್ತೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗೃಹಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು ಅವುಗಳು ಸಹ ಕದಿಯಲು ಯೋಗ್ಯವೆಂಬಂತೆ ಭಾಸವಾಗುತ್ತಿದೆ. ಅಲ್ಲಿಗೂ ಸೈಕಲ್​ ಗ್ಯಾಪ್​ನಲ್ಲಿ 9 ಮೂಟೆ ಮಾರಿಬಿಟ್ಟಿದ್ದಾರೆ! ಅಂತೆಯೇ, 100 ರೂಪಾಯಿಯ ಗಡಿ ಮುಟ್ಟಿರುವುದರಿಂದ ಈರುಳ್ಳಿ  ಸಹ ಕದಿಯಲು ಸೂಕ್ತವಾದ, ಅತ್ಯಮೂಲ್ಯ ವಸ್ತುವಾಗಿ ಮಾರ್ಪಟ್ಟಂತಿದೆ. ಹೌದು, ಮಹಾರಾಷ್ಟ್ರದ ಪುಣೆ ಗ್ರಾಮಾಂತರ ಪೊಲೀಸರು ಒಂದಲ್ಲ […]

ಭರ್ಜರಿ ಲೂಟಿ ಮಾಡಿದ್ದ ಕಳ್ಳರು ಅರೆಸ್ಟ್​: ಈ ಚೋರರು ಕದ್ದಿದ್ದಾದ್ರೂ ಏನ್​ ಗೊತ್ತಾ?
KUSHAL V
| Edited By: |

Updated on: Oct 27, 2020 | 12:38 PM

Share

ಮುಂಬೈ: ಮನೆಯ ಕಿಟಕಿ ಅಥವಾ ಬಾಗಿಲು ಮುರಿದು ಒಳನುಗ್ಗಿದ್ದ ಚೋರರು ಮನೆಯಲ್ಲಿದ್ದ ಚಿನ್ನ, ಒಡವೆ ಹಣವನ್ನೆಲ್ಲಾ ಕದ್ದು ಪರಾರಿಯಾದರು ಅನ್ನೋ ಸುದ್ದಿನ ನಾವೆಲ್ಲರೂ ಸಾಮಾನ್ಯವಾಗಿ ಕೇಳಿರುತ್ತೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗೃಹಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು ಅವುಗಳು ಸಹ ಕದಿಯಲು ಯೋಗ್ಯವೆಂಬಂತೆ ಭಾಸವಾಗುತ್ತಿದೆ.

ಅಲ್ಲಿಗೂ ಸೈಕಲ್​ ಗ್ಯಾಪ್​ನಲ್ಲಿ 9 ಮೂಟೆ ಮಾರಿಬಿಟ್ಟಿದ್ದಾರೆ! ಅಂತೆಯೇ, 100 ರೂಪಾಯಿಯ ಗಡಿ ಮುಟ್ಟಿರುವುದರಿಂದ ಈರುಳ್ಳಿ  ಸಹ ಕದಿಯಲು ಸೂಕ್ತವಾದ, ಅತ್ಯಮೂಲ್ಯ ವಸ್ತುವಾಗಿ ಮಾರ್ಪಟ್ಟಂತಿದೆ. ಹೌದು, ಮಹಾರಾಷ್ಟ್ರದ ಪುಣೆ ಗ್ರಾಮಾಂತರ ಪೊಲೀಸರು ಒಂದಲ್ಲ ಎರಡಲ್ಲ ಬರೋಬ್ಬರಿ 58 ಮೂಟೆ ಈರುಳ್ಳಿಯನ್ನು ಕದ್ದೊಯ್ದ ಚೋರರ ಗ್ಯಾಂಗ್​ ಒಂದನ್ನು ಬಂಧಿಸಿದೆ.

ಅಕ್ಟೋಬರ್​ 21ರಂದು ರೈತನೊಬ್ಬ ತನ್ನ ಉಗ್ರಾಣದಲ್ಲಿ ಶೇಖರಿಸಿದ್ದ ಈರುಳ್ಳಿ ಮೂಟೆಗಳನ್ನು ಈ ಕಳ್ಳ ಮಹಾಶಯರು ಹೊತ್ತೊಯ್ದಿದ್ದರು. ಇನ್ನು ರೈತ ನೀಡಿದ ದೂರಿನನ್ವಯ ಖದೀಮರನ್ನು ಬೆನ್ನಟಿದ ಪೊಲೀಸರು ಎಲ್ಲರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂದ ಹಾಗೆ, ಈರುಳ್ಳಿ ಕಳ್ಳರು ಅರೆಸ್ಟ್​ ಆಗೋ ಸೈಕಲ್​ ಗ್ಯಾಪ್​ನಲ್ಲಿ 9 ಮೂಟೆ ಮಾರಿಬಿಟ್ಟಿದ್ದಾರೆ ಎಂದು ಖಾಕಿ ಪಡೆ ಮಾಹಿತಿ ನೀಡಿದೆ. ಕದ್ದ ಈರುಳ್ಳಿ ಒಟ್ಟು ಮೌಲ್ಯ ಸುಮಾರು 2.35 ಲಕ್ಷ ರೂಪಾಯಿ ಇದ್ದು ಈರುಳ್ಳಿ ಸಹ ಕಳ್ಳರ ಕೈಚಳಕಕ್ಕೆ ಒಳಗಾಗುವಂಥ ಸೂಕ್ತ ಟಾರ್ಗೆಟ್ ಆಗಿ ಪರಿಣಮಿಸಿದೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್