AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagwant Mann: ಹೆಣ್ಣು ಮಗುವನ್ನು ಬರಮಾಡಿಕೊಂಡ ಪಂಜಾಬ್​ ಮುಖ್ಯಮಂತ್ರಿ ಭಗವಂತ್​ ಮಾನ್ ದಂಪತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann)ಮತ್ತು ಅವರ ಪತ್ನಿ ಗುರುಪ್ರೀತ್ ಕೌರ್ ಗುರುವಾರ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ಭಗವಂತ್ ಮಾನ್ ಅವರು ತಮ್ಮ ಮಗುವಿನ ಚಿತ್ರವನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಆ ದೇವರು ನನಗೆ ಹೆಣ್ಣುಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ, ತಾಯಿ, ಮಗು ಸುರಕ್ಷಿತವಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Bhagwant Mann: ಹೆಣ್ಣು ಮಗುವನ್ನು ಬರಮಾಡಿಕೊಂಡ ಪಂಜಾಬ್​ ಮುಖ್ಯಮಂತ್ರಿ ಭಗವಂತ್​ ಮಾನ್ ದಂಪತಿ
ಮಗು
ನಯನಾ ರಾಜೀವ್
|

Updated on: Mar 28, 2024 | 2:46 PM

Share

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann)ಮತ್ತು ಅವರ ಪತ್ನಿ ಗುರುಪ್ರೀತ್ ಕೌರ್ ಗುರುವಾರ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ಭಗವಂತ್ ಮಾನ್ ಅವರು ತಮ್ಮ ಮಗುವಿನ ಚಿತ್ರವನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಆ ದೇವರು ನನಗೆ ಹೆಣ್ಣುಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ, ತಾಯಿ, ಮಗು ಸುರಕ್ಷಿತವಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

2015 ರಲ್ಲಿ ಅವರ ಮೊದಲ ಹೆಂಡತಿಯಿಂದ ವಿಚ್ಛೇದನದ ಪಡೆದಿದ್ದರು, ಆರು ವರ್ಷಗಳ ನಂತರ ಭಗವಂತ್ ಮಾನ್ 2022 ರಲ್ಲಿ ಗುರುಪ್ರೀತ್ ಕೌರ್ ಅವರನ್ನು ವಿವಾಹವಾದರು.

ಅವರು ತಮ್ಮ ಮೊದಲ ಮದುವೆಯಿಂದ ಇಬ್ಬರು ಮಕ್ಕಳನ್ನು ಹೊಂದಿದ್ದಾರೆ ಮಗಳ ಹೆಸರು ಸೀರತ್ ಕೌರ್ ಮತ್ತು ಮಗನ ಹೆಸರು ದಿಲ್ಶನ್. ಇಬ್ಬರೂ ತಮ್ಮ ತಂದೆ ಮತ್ತು ಸಿಎಂ ಭಗವಂತ್ ಮಾನ್ ಅವರೊಂದಿಗೆ ಅನೇಕ ಸಂದರ್ಭಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮತ್ತಷ್ಟು ಓದಿ:  ರಾಜಿ ಮಾಡಿಕೊಳ್ಳುವುದಿಲ್ಲ, ಪಂಜಾಬ್​​​ನ ಎಲ್ಲಾ 13 ಸ್ಥಾನಗಳಲ್ಲಿ ಎಎಪಿ ಏಕಾಂಗಿ ಸ್ಪರ್ಧೆ: ಭಗವಂತ್ ಮಾನ್

ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಿಎಂ ಮನ್ ತಮ್ಮ ಭಾಷಣದಲ್ಲಿ ತಮ್ಮ ಪತ್ನಿ ಗುರುಪ್ರೀತ್ ಕೌರ್ ಗರ್ಭಿಣಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಗುರುಪ್ರೀತ್ ಕೌರ್ ಮೂಲತಃ ಹರಿಯಾಣದ ಪೆಹೋವಾದವರು ಮತ್ತು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಡಾ.ಗುರ್ ಪ್ರೀತ್ ಕೌರ್ ಸಿಎಂ ಭಗವಂತ್ ಮಾನ್ ಗಿಂತ 16 ವರ್ಷ ಚಿಕ್ಕವರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ