AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab: ರಸ್ತೆ ಮಧ್ಯದಲ್ಲಿ ಮಲಗಿ ಸಹೋದ್ಯೋಗಿಗಳ ಭ್ರಷ್ಟಾಚಾರದ ವಿರುದ್ಧ ಪ್ರತಿಭಟಿಸಿದ ಪೊಲೀಸ್ ಅಧಿಕಾರಿ

ಪೊಲೀಸ್ ಅಧಿಕಾರಿಯೊಬ್ಬರು ಮಧ್ಯ ರಸ್ತೆಯಲ್ಲಿ ಮಲಗುವ ಮೂಲಕ ಸಹೋದ್ಯೋಗಿಗಳ ಭ್ರಷ್ಟಾಚಾರದ ವಿರುದ್ಧ ಪ್ರತಿಭಟಿಸಿರುವ ಘಟನೆ ಪಂಜಾಬ್​ನ ಜಲಂಧರದಲ್ಲಿ ನಡೆದಿದೆ.

Punjab: ರಸ್ತೆ ಮಧ್ಯದಲ್ಲಿ ಮಲಗಿ ಸಹೋದ್ಯೋಗಿಗಳ ಭ್ರಷ್ಟಾಚಾರದ ವಿರುದ್ಧ ಪ್ರತಿಭಟಿಸಿದ ಪೊಲೀಸ್ ಅಧಿಕಾರಿ
ಪೊಲೀಸ್Image Credit source: India Today
ನಯನಾ ರಾಜೀವ್
|

Updated on: Jul 23, 2023 | 12:36 PM

Share

ಪೊಲೀಸ್(Police) ಅಧಿಕಾರಿಯೊಬ್ಬರು ರಸ್ತೆ ಮಧ್ಯದಲ್ಲಿ ಮಲಗುವ ಮೂಲಕ ಸಹೋದ್ಯೋಗಿಗಳ ಭ್ರಷ್ಟಾಚಾರದ ವಿರುದ್ಧ ಪ್ರತಿಭಟಿಸಿರುವ ಘಟನೆ ಪಂಜಾಬ್​ನ ಜಲಂಧರದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ರಸ್ತೆಯ ಮಧ್ಯದಲ್ಲಿ ಮಲಗಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇದರಿಂದಾಗಿ ಪಠಾಣ್​ಕೋಟ್​ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಘಟನೆಯ ವೀಡಿಯೋ ಇದೀಗ ವೈರಲ್ ಆಗಿದ್ದು, ಪೊಲೀಸ್ ಸಿಬ್ಬಂದಿ ತನ್ನ ಸಹೋದ್ಯೋಗಿಗಳ ವಿರುದ್ಧ ದನಿ ಎತ್ತಿದ್ದಾರೆ. ನಾನು ಕಳ್ಳನನ್ನು ಹಿಡಿಯುತ್ತೇನೆ, ಬಳಿಕ ಠಾಣೆಯಲ್ಲಿ ಹಣವನ್ನು ತೆಗೆದುಕೊಂಡು ಅವರನ್ನು ಬಿಟ್ಟುಕಳುಹಿಸುತ್ತಾರೆ ಎಂದು ಅವರು ಆರೋಪಿಸಿದ್ದಾರೆ. ಆದರೆ ಇತರೆ ಪೊಲೀಸ್ ಅಧಿಕಾರಿಗಳು ಈ ಆರೋಪವನ್ನು ಅಲ್ಲಗಳೆದಿದ್ದು, ಠಾಣೆಯಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದಿದ್ದಾರೆ.

ಭೋಗ್‌ಪುರ ಪೊಲೀಸ್ ಠಾಣೆಯ ಉಸ್ತುವಾರಿ ಸುಖ್‌ಜಿತ್ ಸಿಂಗ್ ಮಾತನಾಡಿ, ಕೆಲವು ದಿನಗಳ ಹಿಂದೆ ಗೃಹ ರಕ್ಷಕ ದಳದ ಪೊಲೀಸರು ಯಾವುದೋ ಕಲಹಕ್ಕೆ ಸಂಬಂಧಿಸಿದಂತೆ ಯುವಕನನ್ನು ಠಾಣೆಗೆ ಕರೆತಂದಿದ್ದರು. ಆದರೆ ಆ ಪ್ರಕರಣದಲ್ಲಿ, ಆರೋಪಿಯು ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿ ಜಾಮೀನು ಪಡೆದು ನಂತರ ಬಿಡುಗಡೆಗೊಂಡಿದ್ದಾನೆ ಎಂದು ಹೇಳಿದರು.

ಈ ಕ್ಲಿಪ್ ಸುಮಾರು 12,000 ವೀಕ್ಷಣೆಗಳನ್ನು ಪಡೆದಿದೆ, ಪೊಲೀಸ್ ಅಧಿಕಾರಿಯ ಮುಗ್ಧತೆ ಹಾಗೂ ಪ್ರಾಮಾಣೀಕತೆಯನ್ನು ಶ್ಲಾಘಿಷಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ