AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..

ಪಂಜಾಬ್ ರೈತರ ಪ್ರತಿಭಟನೆ ವಿಭಿನ್ನ ಸ್ವರೂಪಗಳನ್ನು ಪಡೆಯಲಾರಂಭಿಸಿದೆ. ದೆಹಲಿ- ಹರಿಯಾಣ ಗಡಿ ಸಮೀಪದ ಬಸ್ತಾರಾ, ಶಂಭು ಟೋಲ್ ಗಳಲ್ಲಿ ನಿನ್ನೆ ರಾತ್ರಿ 12ರಿಂದ ಟೋಲ್ ಪಡೆಯುವುದನ್ನು ತಡೆಯಲಾಗಿದೆ. ಜೊತೆಗೆ, ಪಂಜಾಬ್​ನಿಂದ ಇನ್ನೂ 1500 ವಾಹನಗಳು ದೆಹಲಿ ಚಲೋ ಸೇಲು ಹೊರಟಿವೆ.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..
ಪಂಜಾಬ್​ ರೈತರ ಟ್ರ್ಯಾಕ್ಟರ್ ಮೆರವಣಿಗೆ
guruganesh bhat
|

Updated on:Dec 12, 2020 | 11:26 AM

Share

ದೆಹಲಿ: ಪಂಜಾಬ್​ನ 7 ಜಿಲ್ಲೆಗಳಿಂದ 1300 ಟ್ರ್ಯಾಕ್ಟರ್​ಗಳೂ ಸೇರಿ, 1500 ವಾಹನಗಳು ದೆಹಲಿ ಚಲೋ ಸೇರಲು ಹೊರಟಿವೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ್ ಸಮೀತಿ ತಿಳಿಸಿದೆ. ಈ ವಾರಾಂತ್ಯದಲ್ಲಿ ಈ ವಾಹನಗಳು ದೆಹಲಿ ಸೇರುವ ಸಾಧ್ಯತೆಯಿದೆ.

ವಿಭಿನ್ನ ಸ್ವರೂಪ ಪಡೆಯುತ್ತಿದೆ ದೆಹಲಿ ಚಲೋ ಪಂಜಾಬ್ ರೈತರ ಪ್ರತಿಭಟನೆ ವಿಭಿನ್ನ ಸ್ವರೂಪಗಳನ್ನು ಪಡೆಯಲಾರಂಭಿಸಿದೆ. ಪ್ರತಿಭಟನಾ ನಿರತರು ಇಂದು ಟೋಲ್ ಪ್ಲಾಜಾ​​ಗಳನ್ನು ಮುಕ್ತಗೊಳಿಸಿದ್ದಾರೆ. ದೆಹಲಿ- ಹರಿಯಾಣ ಗಡಿ ಸಮೀಪದ ಬಸ್ತಾರಾ, ಶಂಭು ಟೋಲ್ ಗಳಲ್ಲಿ ನಿನ್ನೆ ರಾತ್ರಿ 12ರಿಂದ ಟೋಲ್ ಪಡೆಯುವುದನ್ನು ತಡೆಗಟ್ಟಿದ್ದಾರೆ ಎಂದು ಟೋಲ್ ನಿರ್ವಾಹಕರು ತಿಳಿಸಿದ್ದಾರೆ. ಇಂದು ರಾತ್ರಿ 12ರವರೆಗೂ ಟೋಲ್​ನಲ್ಲಿ ಹಣ ತೆಗೆದುಕೊಳ್ಳದಂತೆ ಎಚ್ಚರಿಕೆ ವಿಧಿಸಲಾಗಿದೆ.

ಅರ್ಧ ತಿಂಗಳಿಂದ ಪ್ರತಿಭಟನೆಯಲ್ಲಿ ಭಾಗಿಯಾದ ಹಿರಿಯ ರೈತರಿಗೆಂದು ಖಾಲ್ಸಾ ಏಡ್ ಸಂಸ್ಥೆ 25 ಫೂಟ್ ಮಸಾಜ್ ಕೇಂದ್ರಗಳನ್ನು ಆರಂಭಿಸಿದೆ. ವೃದ್ಧ ರೈತರ ಕಾಲುಗಳಿಗೆ ಉಚಿತವಾಗಿ ಮಸಾಜ್ ಮಾಡಿಕೊಡಲಿದ್ದೇವೆ ಎಂದು ಸಂಸ್ಥೆ ತಿಳಿಸಿದೆ.

ಫೂಟ್ ಮಸಾಜ್ ಕೇಂದ್ರದಲ್ಲಿ ರೈತರು

ರೈತರ ಸಹನೆ ಪರೀಕ್ಷಿಸಬೇಡಿ ಎಂದ ಶರದ್ ಪವಾರ್ ಇತ್ತ ಎನ್​ಸಿಪಿ ನಾಯಕ ಶರದ್ ಪವಾರ್ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ. ರೈತರ ಸಹನೆ ಪರೀಕ್ಷಿಸಬೇಡಿ ಎಂದಿರುವ ಅವರು, ಪ್ರತಿಭಟನೆ ದೇಶಾದ್ಯಂತ ವ್ಯಾಪಿಸುವ ಮುನ್ನವೇ ರೈತರ ಬೇಡಿಕೆಗೆ ಮಣಿಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇತ್ತ ಬಿಜೆಪಿ, ನೂತನ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಮೊದಲಿನಂತೆಯೇ, ಕೃಷಿ ಮಂಡಿಗಳು ಮುಂದುವರೆಯಲಿವೆ. ವಿಪಕ್ಷಗಳು ರೈತರ ದಾರಿ ತಪ್ಪಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಆರೋಪಿಸಿದೆ.

ಎಂ.ಎಸ್. ಶ್ರೀರಾಮ್ ಸಂದರ್ಶನ| ಕೃಷಿ ಕಾಯ್ದೆಗಳ ಉಪಯುಕ್ತತೆ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ

Published On - 11:23 am, Sat, 12 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ