AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ. ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು […]

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು
KUSHAL V
| Updated By: ಸಾಧು ಶ್ರೀನಾಥ್​|

Updated on: Nov 23, 2020 | 3:57 PM

Share

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ.

ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು ಸರಕು ಮತ್ತು ಪ್ರಯಾಣಿಕ ಟ್ರೈನ್​ಗಳ ಸಂಚಾರಕ್ಕೆ ಅವಕಾಶ ನೀಡಲು ನಿರ್ಧರಿಸಿದೆ.

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಮಂಗಳವಾರದಿಂದ 17 ಮೇಲ್ ಮತ್ತು ಎಕ್ಸ್​​ಪ್ರೆಸ್​ ಟ್ರೈನ್​ಗಳೊಂದಿಗೆ ರೈಲು ಸೇವೆಗಳು ಪುನರಾರಂಭಗೊಳಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ