AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ. ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು […]

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು
KUSHAL V
| Edited By: |

Updated on: Nov 23, 2020 | 3:57 PM

Share

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ.

ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು ಸರಕು ಮತ್ತು ಪ್ರಯಾಣಿಕ ಟ್ರೈನ್​ಗಳ ಸಂಚಾರಕ್ಕೆ ಅವಕಾಶ ನೀಡಲು ನಿರ್ಧರಿಸಿದೆ.

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಮಂಗಳವಾರದಿಂದ 17 ಮೇಲ್ ಮತ್ತು ಎಕ್ಸ್​​ಪ್ರೆಸ್​ ಟ್ರೈನ್​ಗಳೊಂದಿಗೆ ರೈಲು ಸೇವೆಗಳು ಪುನರಾರಂಭಗೊಳಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ