AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ. ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು […]

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು
KUSHAL V
| Edited By: |

Updated on: Nov 23, 2020 | 3:57 PM

Share

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ.

ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು ಸರಕು ಮತ್ತು ಪ್ರಯಾಣಿಕ ಟ್ರೈನ್​ಗಳ ಸಂಚಾರಕ್ಕೆ ಅವಕಾಶ ನೀಡಲು ನಿರ್ಧರಿಸಿದೆ.

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಮಂಗಳವಾರದಿಂದ 17 ಮೇಲ್ ಮತ್ತು ಎಕ್ಸ್​​ಪ್ರೆಸ್​ ಟ್ರೈನ್​ಗಳೊಂದಿಗೆ ರೈಲು ಸೇವೆಗಳು ಪುನರಾರಂಭಗೊಳಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ