AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ. ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು […]

ಪಂಜಾಬ್​ನಲ್ಲಿ ಮತ್ತೆ ಓಡಲಿವೆ ರೈಲುಗಳು.. ಟ್ರೈನ್​ ಸಂಚಾರ ತಡೆ ತೆರವುಗೊಳಿಸಿದ ರೈತ ಸಂಘಟನೆಗಳು
KUSHAL V
| Edited By: ಸಾಧು ಶ್ರೀನಾಥ್​|

Updated on: Nov 23, 2020 | 3:57 PM

Share

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸುಮಾರು ಎರಡು ತಿಂಗಳ ಪ್ರತಿಭಟನೆಯ ನಂತರ ಪಂಜಾಬ್​ನ ವಿವಿಧ ರೈತ ಸಂಘಟನೆಗಳು ರೈಲು ಸಂಚಾರ ತಡೆಯನ್ನು ಇಂದು ಸಂಜೆ ವೇಳೆಗೆ ತೆರವುಗೊಳಿಸಿ, ರೈಲು ಸೇವೆಗೆ ಅವಕಾಶ ನೀಡಲು ಮುಂದಾಗಿದೆ.

ಸೆಪ್ಟೆಂಬರ್ 24 ರಿಂದ ರೈತರು ಆರಂಭಿಸಿದ ರೈಲ್ವೆ ರೋಕೋ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್​ನಲ್ಲಿ ರೈಲು ಸೇವೆ ಸ್ಥಗಿತಗೊಂಡಿತ್ತು. ಆದರೆ, ಪಂಜಾಬ್ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರೈತ ಸಂಘಟನೆಗಳಿಗೆ ಸರ್ಕಾರ ಮನವಿ ಸಲ್ಲಿಸಿತು. ಹಾಗಾಗಿ, ಸರ್ಕಾರದ ಮನವಿಗೆ ಸ್ಪಂದಿಸಿದ ಸಂಘಟನೆಗಳು ಸರಕು ಮತ್ತು ಪ್ರಯಾಣಿಕ ಟ್ರೈನ್​ಗಳ ಸಂಚಾರಕ್ಕೆ ಅವಕಾಶ ನೀಡಲು ನಿರ್ಧರಿಸಿದೆ.

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಮಂಗಳವಾರದಿಂದ 17 ಮೇಲ್ ಮತ್ತು ಎಕ್ಸ್​​ಪ್ರೆಸ್​ ಟ್ರೈನ್​ಗಳೊಂದಿಗೆ ರೈಲು ಸೇವೆಗಳು ಪುನರಾರಂಭಗೊಳಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ