AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆ ವಿರುದ್ಧ ‘ಸುಪ್ರೀಂ’ ಕದತಟ್ಟಲು ಪಂಜಾಬ್ ಸರ್ಕಾರ ನಿರ್ಧಾರ

ದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದಿರುವ ಪಂಜಾಬ್ ಸರ್ಕಾರ ಇದೀಗ ಸುಪ್ರೀಂ ಕೋರ್ಟ್ ಮೊರೆಹೋಗಲು ನಿರ್ಧರಿಸಿದೆ. ‘ಸುಪ್ರೀಂ’ ಮೆಟ್ಟಿಲೇರಲು ಪಂಜಾಬ್ ಸರ್ಕಾರ ನಿರ್ಧಾರ ಕೈಗೊಂಡಿದ್ದು ಈ ಸಂಬಂಧ ನಾಳೆ ದೆಹಲಿಯ ವಕೀಲರ ಜತೆ ಚರ್ಚಿಸುವೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ. ಜೊತೆಗೆ, ಕೇಂದ್ರದ ಕೃಷಿ ಕಾಯ್ದೆಯನ್ನು ಜಾರಿ ಮಾಡದಿರಲು ಪಂಜಾಬ್ ಸಿಎಂ ನಿರ್ಧಾರ ತೆಗೆದುಕೊಂಡಿದ್ದಾರೆ. ಕೃಷಿ ರಾಜ್ಯಪಟ್ಟಿಯಲ್ಲಿ ಇರುವ ವಿಷಯ. ಹೀಗಾಗಿ, ಕೃಷಿ ಕ್ಷೇತ್ರದ ಬಗ್ಗೆ ಕೇಂದ್ರವು ಕಾಯ್ದೆ ರೂಪಿಸಲು ಸಾಧ್ಯವಿಲ್ಲ. […]

ಕೃಷಿ ಕಾಯ್ದೆ ವಿರುದ್ಧ ‘ಸುಪ್ರೀಂ’ ಕದತಟ್ಟಲು ಪಂಜಾಬ್ ಸರ್ಕಾರ ನಿರ್ಧಾರ
ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್
KUSHAL V
|

Updated on: Sep 28, 2020 | 12:51 PM

Share

ದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದಿರುವ ಪಂಜಾಬ್ ಸರ್ಕಾರ ಇದೀಗ ಸುಪ್ರೀಂ ಕೋರ್ಟ್ ಮೊರೆಹೋಗಲು ನಿರ್ಧರಿಸಿದೆ. ‘ಸುಪ್ರೀಂ’ ಮೆಟ್ಟಿಲೇರಲು ಪಂಜಾಬ್ ಸರ್ಕಾರ ನಿರ್ಧಾರ ಕೈಗೊಂಡಿದ್ದು ಈ ಸಂಬಂಧ ನಾಳೆ ದೆಹಲಿಯ ವಕೀಲರ ಜತೆ ಚರ್ಚಿಸುವೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಜೊತೆಗೆ, ಕೇಂದ್ರದ ಕೃಷಿ ಕಾಯ್ದೆಯನ್ನು ಜಾರಿ ಮಾಡದಿರಲು ಪಂಜಾಬ್ ಸಿಎಂ ನಿರ್ಧಾರ ತೆಗೆದುಕೊಂಡಿದ್ದಾರೆ. ಕೃಷಿ ರಾಜ್ಯಪಟ್ಟಿಯಲ್ಲಿ ಇರುವ ವಿಷಯ. ಹೀಗಾಗಿ, ಕೃಷಿ ಕ್ಷೇತ್ರದ ಬಗ್ಗೆ ಕೇಂದ್ರವು ಕಾಯ್ದೆ ರೂಪಿಸಲು ಸಾಧ್ಯವಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿಕೆ ನೀಡಿದ್ದಾರೆ.

ಇಂದು ಹುತಾತ್ಮ ಭಗತ್ ಸಿಂಗ್​ರ ಹುಟ್ಟೂರಿನಲ್ಲಿ ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಿಎಂ ಅಮರೀಂದರ್ ಸಿಂಗ್ ಧರಣಿ ನಡೆಸುತ್ತಿದ್ದಾರೆ. ಪಂಜಾಬ್​ನಲ್ಲಿ ಕೇಂದ್ರದ ವಿರುದ್ಧ ತೀವ್ರ ಪ್ರತಿಭಟನೆ ‌ನಡೆಯುತ್ತಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ