AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ವಾಂಟೆಡ್ ಗ್ಯಾಂಗ್​ಸ್ಟರ್​ಗಳನ್ನು ಹತ್ಯೆಗೈದು, ಅಪಹರಣಕ್ಕೊಳಗಾಗಿದ್ದ ಉದ್ಯಮಿಯ ರಕ್ಷಿಸಿದ ಪೊಲೀಸರು

ಲುಧಿಯಾನದ ಉದ್ಯಮಿ ಅಪಹರಣದಲ್ಲಿ ಭಾಗಿಯಾಗಿದ್ದ ಇಬ್ಬರು ವಾಂಟೆಡ್​ ಗ್ಯಾಂಗ್​ಸ್ಟರ್​(Gangster)ಗಳನ್ನು ಪಂಜಾಬ್ ಪೊಲೀಸರು ಹತ್ಯೆಗೈದಿದ್ದು, ಅಪಹರಣಕ್ಕೊಳಗಾಗಿದ್ದ ಉದ್ಯಮಿಯನ್ನು ರಕ್ಷಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. 7 ಆರೋಪಿಗಳು ಸಂಭವ್ ಜೈನ್ ಎಂಬ ವ್ಯಕ್ತಿಯನ್ನು ಅಪಹರಿಸಿದ್ದರು. ಗುಂಡಿನ ಚಕಮಕಿ ಬಳಿಕ ಪೊಲೀಸರು ಅವರನ್ನು ರಕ್ಷಿಸಿದ್ದಾರೆ.

ಇಬ್ಬರು ವಾಂಟೆಡ್ ಗ್ಯಾಂಗ್​ಸ್ಟರ್​ಗಳನ್ನು ಹತ್ಯೆಗೈದು, ಅಪಹರಣಕ್ಕೊಳಗಾಗಿದ್ದ ಉದ್ಯಮಿಯ ರಕ್ಷಿಸಿದ ಪೊಲೀಸರು
ಗ್ಯಾಂಗ್​ಸ್ಟರ್Image Credit source: India TV
ನಯನಾ ರಾಜೀವ್
|

Updated on: Nov 30, 2023 | 9:27 AM

Share

ಲುಧಿಯಾನದ ಉದ್ಯಮಿ ಅಪಹರಣದಲ್ಲಿ ಭಾಗಿಯಾಗಿದ್ದ ಇಬ್ಬರು ವಾಂಟೆಡ್​ ಗ್ಯಾಂಗ್​ಸ್ಟರ್​(Gangster)ಗಳನ್ನು ಪಂಜಾಬ್ ಪೊಲೀಸರು ಹತ್ಯೆಗೈದಿದ್ದು, ಅಪಹರಣಕ್ಕೊಳಗಾಗಿದ್ದ ಉದ್ಯಮಿಯನ್ನು ರಕ್ಷಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. 7 ಆರೋಪಿಗಳು ಸಂಭವ್ ಜೈನ್ ಎಂಬ ವ್ಯಕ್ತಿಯನ್ನು ಅಪಹರಿಸಿದ್ದರು. ಗುಂಡಿನ ಚಕಮಕಿ ಬಳಿಕ ಪೊಲೀಸರು ಅವರನ್ನು ರಕ್ಷಿಸಿದ್ದಾರೆ.

ಇಬ್ಬರು ಆರೋಪಿಗಳಾದ ಸಂಜು ಬಹಮಾನ್ ಮತ್ತು ಶುಭಂ ಗೋಪಿ ಪೊಲೀಸರೊಂದಿಗೆ ಕ್ರಾಸ್ ಫೈರಿಂಗ್‌ನಲ್ಲಿ ಸಾವನ್ನಪ್ಪಿದ್ದಾರೆ. ಜತಿನ್, ಪ್ರೇಮ್‌ಜಿತ್, ಆದಿತ್ಯ ಶರ್ಮಾ, ಮಂತೋಷ್ ಮತ್ತು ಮಂದೀಪ್ ಎಂಬ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದಕ್ಕೂ ಮುನ್ನ ಪೊಲೀಸರು ನವೆಂಬರ್ 18 ರಂದು ಐಪಿಸಿಯ ಸೆಕ್ಷನ್ 307, 364 ಎ, 379 ಬಿ2, 148, 148 ಐಪಿಸಿ ಮತ್ತು 25,54,59 ಆರ್ಮ್ಸ್ ಆಕ್ಟ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಲೂಧಿಯಾನದ ಟಿಬ್ಬಾ ರಸ್ತೆಯಲ್ಲಿ ಸಂಜೆ 5.50ರ ಸುಮಾರಿಗೆ ಎನ್‌ಕೌಂಟರ್ ನಡೆದಿದ್ದು, ಮೊದಲಿಗೆ ಗ್ಯಾಂಗ್​ಸ್ಟರ್​ಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದು, ನಂತರ ಅವರನ್ನು ಬೆನ್ನಟ್ಟಿದ್ದ ಪೊಲೀಸರು ಟಿಬ್ಬಾ ಸೇತುವೆ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಅವರಿಬ್ಬರೂ ಹತ್ಯೆಗೈದರು ಎಂದು ಅವರು ಚಹಾಲ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: Gangster Tillu Tajpuriya Murder: ತಿಹಾರ್ ಜೈಲಿನಲ್ಲಿ ಗ್ಯಾಂಗ್​ಸ್ಟರ್ ತಿಲ್ಲು ತಾಜ್​ಪುರಿಯಾ ಹತ್ಯೆ

ಗುಂಡಿನ ಚಕಮಕಿಯಲ್ಲಿ ಏರ್ವ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುಖಜಿತ್ ಸಿಂಗ್ ಕೂಡ ಗಾಯಗೊಂಡಿದ್ದು, ಅವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು