Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ
ಪಂಜಾಬ್​ನ ಗುರುದಾಸ್​ಪುರದಲ್ಲಿ ಪತ್ತೆಯಾದ ಗ್ರೆನೇಡ್​ಗಳು
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: ಸಾಧು ಶ್ರೀನಾಥ್​

Updated on:Dec 22, 2020 | 10:34 AM

ಚಂಡೀಗಡ: ಪಾಕಿಸ್ತಾನದಿಂದ ಬಂದಿದ್ದು ಎನ್ನಲಾದ ಡ್ರೋನ್​ ಮೂಲಕ ನೆಲಕ್ಕೆ ಬಿದ್ದ 11 ಕೈಬಾಂಬ್​ಗಳನ್ನು ಪಂಜಾಬ್​ನ ಗುರುದಾಸ್​ಪುರದಲ್ಲಿ ಪೊಲೀಸರು ಪತ್ತೆಹಚ್ಚಿ, ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪಂಜಾಬ್ ಪೊಲೀಸರು ಮತ್ತು ಬಿಎಸ್​ಎಫ್​ ಸಿಬ್ಬಂದಿ ಈ ಡ್ರೋನ್​ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುದಾಸ್​ಪುರ ಜಿಲ್ಲೆಯಲ್ಲಿ ಡ್ರೋನ್​ ಪತ್ತೆಯಾದ ತಕ್ಷಣವೇ ಪಂಜಾಬ್ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದರು. ರಾತ್ರಿ 11.30ರಲ್ಲಿ ಪಾಕ್ ಗಡಿಯಿಂದ ಡ್ರೋನ್ ಭಾರತದ ಗಡಿ ಪ್ರವೇಶಿಸುವುದು ಗುರುತಿಸಿದ ಬಿಎಸ್​ಎಫ್ ಯೋಧರು ಡ್ರೋನ್​ನತ್ತ ಗುಂಡು ಹಾರಿಸಿದರು.

ಡ್ರೋನ್ ಸಂಚರಿಸಬಹುದು ಎಂದು ಶಂಕಿಸಲಾದ ಸ್ಥಳದಲ್ಲಿ ಭಾನುವಾರ ಮುಂಜಾನೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭ 84 ಗ್ರೆನೇಡ್​ಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಆಸ್ಟ್ರಿಯಾ ತಂತ್ರಜ್ಞಾನದ Arges Type HG 84 ಸರಣಿಯ ಗ್ರೆನೇಡ್​ಗಳು ಸ್ಫೋಟಗೊಳ್ಳುವ ಕೇಂದ್ರದ ಸುತ್ತಲಿನ 30 ಮೀಟರ್​ನಲ್ಲಿರುವ ಮನುಷ್ಯರನ್ನು ಕೊಲ್ಲುವ ಸಾಮರ್ಥ್ಯ ಹೊಂದಿವೆ.

ಡ್ರೋನ್​ ಪತ್ತೆಹಚ್ಚಲು ಭದ್ರತಾ ಸಿಬ್ಬಂದಿಗೆ ಸಾಧ್ಯವಾಗಿಲ್ಲ. ಬಹುಶಃ ಅದು ಶಸ್ತ್ರಾಸ್ತ್ರಗಳನ್ನು ನೆಲಕ್ಕೆ ಹಾಕಿ, ಪಾಕಿಸ್ತಾನಕ್ಕೆ ಹಿಂದಿರುಗಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಕ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಡಿಜಿಪಿ ದಿನಕರ ಗುಪ್ತ ಮಾಹಿತಿ ನೀಡಿದ್ದಾರೆ.

Published On - 6:32 pm, Mon, 21 December 20

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​