AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾವೆಲ್ ಏಜೆಂಟ್​​ನಿಂದ ಮೋಸ, ಮಲೇಷ್ಯಾದಿಂದ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದ ಯುವಕ ಆತ್ಮಹತ್ಯೆ

ಯುವಕನ್ನು ವಿದೇಶದಿಂದ ಗಡೀಪಾರು ಮಾಡಲಾಯಿತು. ಇದರಿಂದಾಗಿ ನೊಂದ ಯುವಕ ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾನೆ. ಇದೀಗ ಆತನ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗುವವರೆಗೆ ಶವಸಂಸ್ಕಾರ ಮಾಡುವುದಿಲ್ಲ ಎಂದು ಸಂತ್ರಸ್ತರ ಕುಟುಂಬಸ್ಥರು ತಿಳಿಸಿದ್ದಾರೆ.

ಟ್ರಾವೆಲ್ ಏಜೆಂಟ್​​ನಿಂದ ಮೋಸ, ಮಲೇಷ್ಯಾದಿಂದ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದ ಯುವಕ ಆತ್ಮಹತ್ಯೆ
ಮೃತ ಯುವಕ ಲಖ್ವಿಂದರ್
ರಶ್ಮಿ ಕಲ್ಲಕಟ್ಟ
|

Updated on: Sep 12, 2023 | 2:46 PM

Share

ಅಮೃತಸರ ಸೆಪ್ಟೆಂಬರ್ 12: ವಿದೇಶದಿಂದ ಬಂದ ಯುವಕರ ಸಾವಿನ ಸುದ್ದಿಗಳು ಆಗಾಗ ಬರುತ್ತಲೇ ಇರುತ್ತವೆ. ಇದೀಗ ಅಮೃತಸರ (Amritsar) ಸಾಹಿಬ್‌ನ ಸಂಗ್ರೂರ್‌ನ ಖೋಖರ್ ಗ್ರಾಮದ ಬಡ ಕುಟುಂಬದ ಬಾಲಕನೊಬ್ಬ ವಿದೇಶದಿಂದ ವಾಪಸಾಗುವಾಗ ವಿಷ ಸೇವಿಸಿ ಸಾವನ್ನಪ್ಪಿದ ಪ್ರಕರಣವೊಂದು  ವರದಿ ಆಗಿದೆ. ಟ್ರಾವೆಲ್ ಏಜೆಂಟ್ (Travel Agent) ಮೋಸ ಮಾಡಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಯುವಕನ್ನು ವಿದೇಶದಿಂದ ಗಡೀಪಾರು ಮಾಡಲಾಯಿತು. ಇದರಿಂದಾಗಿ ನೊಂದ ಯುವಕ ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾನೆ. ಇದೀಗ ಆತನ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗುವವರೆಗೆ ಶವಸಂಸ್ಕಾರ ಮಾಡುವುದಿಲ್ಲ ಎಂದು ಸಂತ್ರಸ್ತರ ಕುಟುಂಬಸ್ಥರು ತಿಳಿಸಿದ್ದಾರೆ.

ಮೃತ ಲಖ್ವಿಂದರ್ ಬಡಕುಟುಂಬದವರು.ಈ ಕುಟುಂಬ ಜನರಿಂದ ಸಾಲ ಪಡೆದು ಹುಡುಗನನ್ನು ಮಲೇಷ್ಯಾಕ್ಕೆ ಕಳುಹಿಸಿದ್ದಾರೆ. ಆದರೆ ಟ್ರಾವೆಲ್ ಏಜೆಂಟ್ ಲಖ್ವಿಂದರ್ ಗೆ ಮೋಸ ಮಾಡಿದ್ದಾನೆ. ಇದರಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತರ ಅಮ್ಮ ಹೇಳಿದ್ದಾರೆ.

ಇದನ್ನೂ ಓದಿ: ವ್ಯಾಪಾರ ಸಮ್ಮೇಳನಗಳಲ್ಲಿ ಭಾಗವಹಿಸಲು ದುಬೈ ಮತ್ತು ಸ್ಪೇನ್‌ಗೆ 11 ದಿನಗಳ ಪ್ರವಾಸ ಹೊರಟ ಮಮತಾ ಬ್ಯಾನರ್ಜಿ

ಮೃತ ಲಖ್ವಿಂದರ್ ಅವರ ತಂದೆ ಸುಮಾರು 9 ಲಕ್ಷ ರೂಪಾಯಿ ಖರ್ಚು ಮಾಡಿ ಮಲೇಷ್ಯಾಕ್ಕೆ ಕಳುಹಿಸಿದ್ದಾರೆ ಎಂದು ಸ್ನೇಹಿತರು ಹೇಳುತ್ತಾರೆ. ಟ್ರಾವೆಲ್ ಏಜೆಂಟ್ ಅವರಿಗೆ ಕೆಲಸದ ಪರವಾನಗಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ನೀಡಿದ್ದು ಪ್ರವಾಸಿ ವೀಸಾ. ಹೀಗಾಗಿ ಮನನೊಂದ ಲಖ್ವಿಂದರ್ ಈ ಕೃತ್ಯವೆಸಗಿದ್ದಾರೆ ಎಂದು ಸ್ನೇಹಿತರು ಹೇಳಿರುವುದಾಗಿ ಟಿವಿ9 ವಂಜಾಬಿ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ