AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಳ್ಳಿಯಲ್ಲಿ ಉಳಿಯಲು ಜಾಗ ಬೇಕೆಂದ್ರೆ ಹೊರಗಿನಿಂದ ಬಂದವರು ಈ ನಿಯಮಗಳನ್ನು ಪಾಲಿಸಲೇಬೇಕು

ಊರಾಗಲಿ ನಗರವಾಗಲಿ ಹೊರಗಿನಿಂದ ವಲಸೆ ಬರುವವರು ಇದ್ದೇ ಇರುತ್ತಾರೆ. ಆದರೆ ಅದರ ಪ್ರಮಾಣ ಹೆಚ್ಚು ಕಡಿಮೆ ಇರುತ್ತಷ್ಟೆ. ನಮ್ಮದಲ್ಲದ ಊರಿಗೆ ಹೋಗಿ ಜೀವನ ನಡೆಸಬೇಕಾಗುತ್ತದೆ. ಅಲ್ಲಿನ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಒಂದೊಮ್ಮೆ ಆ ನಿಯಮಗಳನ್ನು ಪಾಲಿಸದಿದ್ದಲ್ಲಿ ಊರಿನವರೇ ಹೊಸ ನಿಯಮಗಳನ್ನು ಜಾರಿಗೆ ತರಬೇಕಾಗುತ್ತದೆ. ಈ ಹಳ್ಳಿಯು ಅದನ್ನೇ ಮಾಡಿದೆ.

ಈ ಹಳ್ಳಿಯಲ್ಲಿ ಉಳಿಯಲು ಜಾಗ ಬೇಕೆಂದ್ರೆ ಹೊರಗಿನಿಂದ ಬಂದವರು ಈ ನಿಯಮಗಳನ್ನು ಪಾಲಿಸಲೇಬೇಕು
ನಯನಾ ರಾಜೀವ್
|

Updated on: Aug 10, 2024 | 3:55 PM

Share

ಪಂಬಾಜ್​ನ ಹಳ್ಳಿಯೊಂದರಲ್ಲಿ ಹೊರಗಿನಿಂದ ಬಂದವರು ಹಾಗೂ ಹಳ್ಳಿಯವರ ಮಧ್ಯೆ ನಿತ್ಯ ಒಂದಲ್ಲಾ ಒಂದು ವಿಚಾರಕ್ಕೆ ಗಲಾಟೆ ನಡೆಯುತ್ತಲೇ ಇತ್ತು. ಈ ಕಲಹಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಖರಾರ್ ಬಳಿಯ ಜಂಡ್‌ಪುರ್ ಗ್ರಾಮದಲ್ಲಿ, ನೀರು, ವಾಹನ ನಿಲುಗಡೆ ಸೇರಿದಂತೆ ಒಂದಲ್ಲಾ ಒಂದು ವಿಚಾರಕ್ಕೆ ನಿತ್ಯ ಜಗಳಗಳು ನಡೆಯುತ್ತಿದ್ದವು ಹೀಗಾಗಿ ಈ ನಿಯಮಗಳನ್ನು ಜಾರಿಗೆ ತರಲಾಗಿದೆ.

ಈ ಹಳ್ಳಿಯಲ್ಲಿ ವಾಸಿಸಬೇಕೆಂದರೆ ಧೂಮಪಾನ ಮಾಡುವಂತಿಲ್ಲ, ಮೈ ಕಾಣುವ ಬಟ್ಟೆ ಧರಿಸುವಂತಿಲ್ಲ, ಸರಿಯಾದ ಪರಿಶೀಲನೆ ಇಲ್ಲದೆ ಬಾಡಿಗೆ ಮನೆ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ. ಕೆಲವು ಪೇಯಿಂಗ್​ ಗೆಸ್ಟ್​ಗಳು ತಡರಾತ್ರಿ ಗಲಾಟೆ ಮಾಡುವುದು ಅನಗತ್ಯ ವಿವಾದಗಳಿಗೆ ಎಡೆಮಾಡಿ ಕೊಡುತ್ತಿದೆ.

ಅನಗತ್ಯ ವಾದ ವಿವಾದಗಳಿಗೆ ಎಡೆಮಾಡಿಕೊಡುತ್ತಿರುವುದನ್ನು ಗಮನಿಸಿದ ನಿವಾಸಿಗಳು ಗ್ರಾಮದ ಸುರಕ್ಷತೆ ಮತ್ತು ಶಾಂತಿಗೆ ಧಕ್ಕೆ ತರುತ್ತಿದೆ ಎಂದು ಭಾವಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. ಈ ಹೊಸ ನಿಯಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಎಚ್ಚರಿಕೆ ಫಲಕಗಳನ್ನು ಹಾಕಲಾಗಿದೆ.

ಮತ್ತಷ್ಟು ಓದಿ: Nag Panchami 2024 : ಈ ಗ್ರಾಮದ ಮಕ್ಕಳಿಗೆ ಜೀವಂತ ಹಾವುಗಳೇ ಆಟಿಕೆಗಳು

ಹೊರಗಿನವರಿಗೆ ಅವರು ಉಳಿಯಲು ಬಯಸಿದರೆ, ಅವರು ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿಸಲು ನಾವು ಸಾಮೂಹಿಕ ನಿರ್ಧಾರವನ್ನು ಮಾಡಿದ್ದೇವೆ.

ಇಲ್ಲಿ ಸುಮಾರು 500 ವಲಸೆ ಕಾರ್ಮಿಕರಿದ್ದಾರೆ,ಆದರೆ ಯಾರಾದರೂ – ಪಂಜಾಬಿ ಅಥವಾ ಪಂಜಾಬಿ ಅಲ್ಲದವರು – ಅವ್ಯವಸ್ಥೆಯನ್ನು ಸೃಷ್ಟಿಸಲು ಬಯಸಿದರೆ, ಅವರೆಲ್ಲರೂ ನಿಯಮಗಳಿಗೆ ಬದ್ಧರಾಗಿರಬೇಕು, ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?