AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಳ್ಳಿಯಲ್ಲಿ ಉಳಿಯಲು ಜಾಗ ಬೇಕೆಂದ್ರೆ ಹೊರಗಿನಿಂದ ಬಂದವರು ಈ ನಿಯಮಗಳನ್ನು ಪಾಲಿಸಲೇಬೇಕು

ಊರಾಗಲಿ ನಗರವಾಗಲಿ ಹೊರಗಿನಿಂದ ವಲಸೆ ಬರುವವರು ಇದ್ದೇ ಇರುತ್ತಾರೆ. ಆದರೆ ಅದರ ಪ್ರಮಾಣ ಹೆಚ್ಚು ಕಡಿಮೆ ಇರುತ್ತಷ್ಟೆ. ನಮ್ಮದಲ್ಲದ ಊರಿಗೆ ಹೋಗಿ ಜೀವನ ನಡೆಸಬೇಕಾಗುತ್ತದೆ. ಅಲ್ಲಿನ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಒಂದೊಮ್ಮೆ ಆ ನಿಯಮಗಳನ್ನು ಪಾಲಿಸದಿದ್ದಲ್ಲಿ ಊರಿನವರೇ ಹೊಸ ನಿಯಮಗಳನ್ನು ಜಾರಿಗೆ ತರಬೇಕಾಗುತ್ತದೆ. ಈ ಹಳ್ಳಿಯು ಅದನ್ನೇ ಮಾಡಿದೆ.

ಈ ಹಳ್ಳಿಯಲ್ಲಿ ಉಳಿಯಲು ಜಾಗ ಬೇಕೆಂದ್ರೆ ಹೊರಗಿನಿಂದ ಬಂದವರು ಈ ನಿಯಮಗಳನ್ನು ಪಾಲಿಸಲೇಬೇಕು
ನಯನಾ ರಾಜೀವ್
|

Updated on: Aug 10, 2024 | 3:55 PM

Share

ಪಂಬಾಜ್​ನ ಹಳ್ಳಿಯೊಂದರಲ್ಲಿ ಹೊರಗಿನಿಂದ ಬಂದವರು ಹಾಗೂ ಹಳ್ಳಿಯವರ ಮಧ್ಯೆ ನಿತ್ಯ ಒಂದಲ್ಲಾ ಒಂದು ವಿಚಾರಕ್ಕೆ ಗಲಾಟೆ ನಡೆಯುತ್ತಲೇ ಇತ್ತು. ಈ ಕಲಹಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಖರಾರ್ ಬಳಿಯ ಜಂಡ್‌ಪುರ್ ಗ್ರಾಮದಲ್ಲಿ, ನೀರು, ವಾಹನ ನಿಲುಗಡೆ ಸೇರಿದಂತೆ ಒಂದಲ್ಲಾ ಒಂದು ವಿಚಾರಕ್ಕೆ ನಿತ್ಯ ಜಗಳಗಳು ನಡೆಯುತ್ತಿದ್ದವು ಹೀಗಾಗಿ ಈ ನಿಯಮಗಳನ್ನು ಜಾರಿಗೆ ತರಲಾಗಿದೆ.

ಈ ಹಳ್ಳಿಯಲ್ಲಿ ವಾಸಿಸಬೇಕೆಂದರೆ ಧೂಮಪಾನ ಮಾಡುವಂತಿಲ್ಲ, ಮೈ ಕಾಣುವ ಬಟ್ಟೆ ಧರಿಸುವಂತಿಲ್ಲ, ಸರಿಯಾದ ಪರಿಶೀಲನೆ ಇಲ್ಲದೆ ಬಾಡಿಗೆ ಮನೆ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ. ಕೆಲವು ಪೇಯಿಂಗ್​ ಗೆಸ್ಟ್​ಗಳು ತಡರಾತ್ರಿ ಗಲಾಟೆ ಮಾಡುವುದು ಅನಗತ್ಯ ವಿವಾದಗಳಿಗೆ ಎಡೆಮಾಡಿ ಕೊಡುತ್ತಿದೆ.

ಅನಗತ್ಯ ವಾದ ವಿವಾದಗಳಿಗೆ ಎಡೆಮಾಡಿಕೊಡುತ್ತಿರುವುದನ್ನು ಗಮನಿಸಿದ ನಿವಾಸಿಗಳು ಗ್ರಾಮದ ಸುರಕ್ಷತೆ ಮತ್ತು ಶಾಂತಿಗೆ ಧಕ್ಕೆ ತರುತ್ತಿದೆ ಎಂದು ಭಾವಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. ಈ ಹೊಸ ನಿಯಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಎಚ್ಚರಿಕೆ ಫಲಕಗಳನ್ನು ಹಾಕಲಾಗಿದೆ.

ಮತ್ತಷ್ಟು ಓದಿ: Nag Panchami 2024 : ಈ ಗ್ರಾಮದ ಮಕ್ಕಳಿಗೆ ಜೀವಂತ ಹಾವುಗಳೇ ಆಟಿಕೆಗಳು

ಹೊರಗಿನವರಿಗೆ ಅವರು ಉಳಿಯಲು ಬಯಸಿದರೆ, ಅವರು ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿಸಲು ನಾವು ಸಾಮೂಹಿಕ ನಿರ್ಧಾರವನ್ನು ಮಾಡಿದ್ದೇವೆ.

ಇಲ್ಲಿ ಸುಮಾರು 500 ವಲಸೆ ಕಾರ್ಮಿಕರಿದ್ದಾರೆ,ಆದರೆ ಯಾರಾದರೂ – ಪಂಜಾಬಿ ಅಥವಾ ಪಂಜಾಬಿ ಅಲ್ಲದವರು – ಅವ್ಯವಸ್ಥೆಯನ್ನು ಸೃಷ್ಟಿಸಲು ಬಯಸಿದರೆ, ಅವರೆಲ್ಲರೂ ನಿಯಮಗಳಿಗೆ ಬದ್ಧರಾಗಿರಬೇಕು, ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?