AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO Summit 2021: ‘ತೀವ್ರವಾದ ಭದ್ರತೆಗೆ ಬಹುದೊಡ್ಡ ಸವಾಲು ಎಂಬುದಕ್ಕೆ ಅಫ್ಘಾನಿಸ್ತಾನವೇ ಉದಾಹರಣೆ‘

ಇಂದು ಎಸ್​ಸಿಒದ 20ನೇ ಶೃಂಗಸಭೆ. ಈ ಸಂಘಟನೆಯ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲು ಇದ ಸರಿಯಾದ ಸಮಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

SCO Summit 2021: ‘ತೀವ್ರವಾದ ಭದ್ರತೆಗೆ ಬಹುದೊಡ್ಡ ಸವಾಲು ಎಂಬುದಕ್ಕೆ ಅಫ್ಘಾನಿಸ್ತಾನವೇ ಉದಾಹರಣೆ‘
ನರೇಂದ್ರ ಮೋದಿ
TV9 Web
| Edited By: |

Updated on: Sep 17, 2021 | 3:08 PM

Share

ಇಂದು ಶಾಂಘೈ ಸಹಕಾರ ಸಂಘಟನೆಯ 21ನೇ ಶೃಂಗಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಹೆಚ್ಚುತ್ತಿರುವ ತೀವ್ರಗಾಮಿತ್ವ ಜಗತ್ತಿನ ಶಾಂತಿ, ಭದ್ರತೆ, ಪ್ರಾದೇಶಿಕತೆಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.  ಶಾಂಘೈ ಶೃಂಗಸಭೆ (SCO Summit) ತಜಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ನಡೆದಿದ್ದು, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜೈಶಂಕರ್​ ಪಾಲ್ಗೊಂಡಿದ್ದಾರೆ. ಹಾಗೇ, ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ್ದಾರೆ.  

ಶೃಂಗಸಭೆಯಲ್ಲಿ 6 ನಿಮಿಷಗಳ ಕಾಲ ಮಾತನಾಡಿದ ಪ್ರಧಾನಿ ಮೋದಿ, ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಬಂದ ನಂತರದ ಪರಿಸ್ಥಿತಿಯ ಬಗ್ಗೆ ಮಾತನಾಡಿದರು. ಶಾಂತಿ-ಭದ್ರತೆಯ ಬಗ್ಗೆಯೇ ಹೆಚ್ಚಾಗಿ ಮಾತನಾಡಿದ ಪ್ರಧಾನಿ ಮೋದಿ, ತೀವ್ರವಾದದಿಂದ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ಶಾಂಘೈ ಸಹಕಾರ ಸಂಘಟನೆ (SCO)  ಒಂದು ಸಾಮಾನ್ಯ ವಿನ್ಯಾಸದ ಯೋಜನೆ ರೂಪಿಸಬೇಕು ಎಂದು ಹೇಳಿದ್ದಾರೆ.

ಇಂದು ಎಸ್​ಸಿಒದ 20ನೇ ಶೃಂಗಸಭೆ. ಈ ಸಂಘಟನೆಯ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲು ಇದ ಸರಿಯಾದ ಸಮಯವಾಗಿದೆ. ಅದರಲ್ಲೂ ಶಾಂತಿ, ಭದ್ರತೆ ಕ್ಷೇತ್ರದಲ್ಲಿ ಬಹುದೊಡ್ಡ ಸವಾಲಿದೆ.  ಅದಕ್ಕೆ ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ನಡೆದ ಬೆಳವಣಿಗೆಯೇ ಪ್ರಮುಖ ಸಾಕ್ಷಿ. ತೀವ್ರವಾದದ ವಿರುದ್ಧ ಹೋರಾಡಲು ಯಾವುದೇ ಒಂದು ದೇಶದಿಂದ, ಒಬ್ಬರಿಂದ ಸಾಧ್ಯವಿಲ್ಲ. ಎಲ್ಲರೂ ಒಗ್ಗಟ್ಟಾಗಬೇಕು ಎಂದು ಹೇಲಿದರು. ಹಾಗೇ, ಶಾಂಘೈ ಸಂಘಟನೆಗೆ ಈ ಬಾರಿ ಹೊಸದಾಗಿ ಸೇರ್ಪಡೆಯಾದ ಇರಾನ್​ಗೆ ಸ್ವಾಗತಕೋರಿದರು.

ಇದನ್ನೂ ಓದಿ: ರವಿಚಂದ್ರನ್ ತಾಯಿ ಬಗ್ಗೆ ಡಾಕ್ಟರ್​ ಹೇಳಿದ್ದೇ ಸುಳ್ಳಾಯ್ತು; ಅಮ್ಮನನ್ನು ಬದುಕಿಸಿದ ಆ ಶಕ್ತಿ ಯಾವುದು?

Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!