Sign In

By signing in or creating an account, you agree with Associated Broadcasting Company's Terms & Conditions and Privacy Policy.

Rafale ರಣಧೀರರಿಗೆ ಸಿಕ್ತು ಭರ್ಜರಿ ಸ್ವಾಗತ, Water Salute ಗೌರವ!

ದೆಹಲಿ: ಅಂತೂ Late ಆಗಿ ಬಂದ್ರೂ Latest ಆಗಿ ಬಂದಿಳಿದ ರಫೇಲ್​ ಯುದ್ಧ ವಿಮಾನದ ತಂಡಕ್ಕೆ ಅಂಬಾಲಾ ವಾಯುನೆಲೆಯಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. UAE ದೇಶದ ಅಲ್​-ಧಫ್ರಾ ವಾಯುನೆಲೆಯಿಂದ ಬಂದಿಳಿದ ಐದು ಯುದ್ಧ ವಿಮಾನಗಳಿಗೆ ವಾಯುಪಡೆಯ ಅಗ್ನಿಶಾಮಕದಳದ ಫೈರ್​ ಇಂಜಿನ್​ಗಳಿಂದ ವಾಟರ್​ ಸಲ್ಯೂಟ್​ ಗೌರವ ನೀಡಲಾಯಿತು. ತದ ನಂತರ ತಾಯಿನಾಡಿಗೆ ಮರಳಿದ ವಿಮಾನಗಳ ಪೈಲಟ್​ಗಳಿಗೆ ವಾಯುಪಡೆ ಮುಖ್ಯಸ್ಥ RKS ಭದೌರಿಯ ಖುದ್ದು ಅಭಿನಂದಿಸಿದರು. 'Golden Arrows' reach home! Chief of the Air Staff Air […]

Rafale ರಣಧೀರರಿಗೆ ಸಿಕ್ತು ಭರ್ಜರಿ ಸ್ವಾಗತ, Water Salute ಗೌರವ!
Follow us
KUSHAL V
| Updated By:

Updated on:Jul 31, 2020 | 12:27 AM

ದೆಹಲಿ: ಅಂತೂ Late ಆಗಿ ಬಂದ್ರೂ Latest ಆಗಿ ಬಂದಿಳಿದ ರಫೇಲ್​ ಯುದ್ಧ ವಿಮಾನದ ತಂಡಕ್ಕೆ ಅಂಬಾಲಾ ವಾಯುನೆಲೆಯಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.

UAE ದೇಶದ ಅಲ್​-ಧಫ್ರಾ ವಾಯುನೆಲೆಯಿಂದ ಬಂದಿಳಿದ ಐದು ಯುದ್ಧ ವಿಮಾನಗಳಿಗೆ ವಾಯುಪಡೆಯ ಅಗ್ನಿಶಾಮಕದಳದ ಫೈರ್​ ಇಂಜಿನ್​ಗಳಿಂದ ವಾಟರ್​ ಸಲ್ಯೂಟ್​ ಗೌರವ ನೀಡಲಾಯಿತು. ತದ ನಂತರ ತಾಯಿನಾಡಿಗೆ ಮರಳಿದ ವಿಮಾನಗಳ ಪೈಲಟ್​ಗಳಿಗೆ ವಾಯುಪಡೆ ಮುಖ್ಯಸ್ಥ RKS ಭದೌರಿಯ ಖುದ್ದು ಅಭಿನಂದಿಸಿದರು.

Published On - 7:04 pm, Wed, 29 July 20

ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ