AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rafale ರಣಧೀರರಿಗೆ ಸಿಕ್ತು ಭರ್ಜರಿ ಸ್ವಾಗತ, Water Salute ಗೌರವ!

ದೆಹಲಿ: ಅಂತೂ Late ಆಗಿ ಬಂದ್ರೂ Latest ಆಗಿ ಬಂದಿಳಿದ ರಫೇಲ್​ ಯುದ್ಧ ವಿಮಾನದ ತಂಡಕ್ಕೆ ಅಂಬಾಲಾ ವಾಯುನೆಲೆಯಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. UAE ದೇಶದ ಅಲ್​-ಧಫ್ರಾ ವಾಯುನೆಲೆಯಿಂದ ಬಂದಿಳಿದ ಐದು ಯುದ್ಧ ವಿಮಾನಗಳಿಗೆ ವಾಯುಪಡೆಯ ಅಗ್ನಿಶಾಮಕದಳದ ಫೈರ್​ ಇಂಜಿನ್​ಗಳಿಂದ ವಾಟರ್​ ಸಲ್ಯೂಟ್​ ಗೌರವ ನೀಡಲಾಯಿತು. ತದ ನಂತರ ತಾಯಿನಾಡಿಗೆ ಮರಳಿದ ವಿಮಾನಗಳ ಪೈಲಟ್​ಗಳಿಗೆ ವಾಯುಪಡೆ ಮುಖ್ಯಸ್ಥ RKS ಭದೌರಿಯ ಖುದ್ದು ಅಭಿನಂದಿಸಿದರು. 'Golden Arrows' reach home! Chief of the Air Staff Air […]

Rafale ರಣಧೀರರಿಗೆ ಸಿಕ್ತು ಭರ್ಜರಿ ಸ್ವಾಗತ, Water Salute ಗೌರವ!
KUSHAL V
| Edited By: |

Updated on:Jul 31, 2020 | 12:27 AM

Share

ದೆಹಲಿ: ಅಂತೂ Late ಆಗಿ ಬಂದ್ರೂ Latest ಆಗಿ ಬಂದಿಳಿದ ರಫೇಲ್​ ಯುದ್ಧ ವಿಮಾನದ ತಂಡಕ್ಕೆ ಅಂಬಾಲಾ ವಾಯುನೆಲೆಯಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.

UAE ದೇಶದ ಅಲ್​-ಧಫ್ರಾ ವಾಯುನೆಲೆಯಿಂದ ಬಂದಿಳಿದ ಐದು ಯುದ್ಧ ವಿಮಾನಗಳಿಗೆ ವಾಯುಪಡೆಯ ಅಗ್ನಿಶಾಮಕದಳದ ಫೈರ್​ ಇಂಜಿನ್​ಗಳಿಂದ ವಾಟರ್​ ಸಲ್ಯೂಟ್​ ಗೌರವ ನೀಡಲಾಯಿತು. ತದ ನಂತರ ತಾಯಿನಾಡಿಗೆ ಮರಳಿದ ವಿಮಾನಗಳ ಪೈಲಟ್​ಗಳಿಗೆ ವಾಯುಪಡೆ ಮುಖ್ಯಸ್ಥ RKS ಭದೌರಿಯ ಖುದ್ದು ಅಭಿನಂದಿಸಿದರು.

Published On - 7:04 pm, Wed, 29 July 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ