AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ. ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ […]

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ
ರಫೇಲ್​ ವಿಮಾನ
Guru
Guru|

Updated on: Sep 09, 2020 | 11:03 PM

Share

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ.

ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ ನಡುವೆಯೂ ರಫೇಲ್‌ ಯುದ್ದ ವಿಮಾನಗಳನ್ನು ಖರೀಧಿಸಿದೆ.

ಇದು ಸುಮಾರು ಎರಡು ದಶಕಗಳ ನಂತರ ಭಾರತ ಖರೀಧಿಸಿದ ಯುದ್ದ ವಿಮಾನವಾಗಿದ್ದು, ಈ ಯುದ್ದ ವಿಮಾನಗಳ ಮೇಲೆ ಭಾರತ ಭಾರೀ ಭರವಸೆ ಹಾಗೂ ನಿರೀಕ್ಷೆ ಇಟ್ಟುಕೊಂಡಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ