AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ. ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ […]

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ
ರಫೇಲ್​ ವಿಮಾನ
Guru
Guru|

Updated on: Sep 09, 2020 | 11:03 PM

Share

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ.

ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ ನಡುವೆಯೂ ರಫೇಲ್‌ ಯುದ್ದ ವಿಮಾನಗಳನ್ನು ಖರೀಧಿಸಿದೆ.

ಇದು ಸುಮಾರು ಎರಡು ದಶಕಗಳ ನಂತರ ಭಾರತ ಖರೀಧಿಸಿದ ಯುದ್ದ ವಿಮಾನವಾಗಿದ್ದು, ಈ ಯುದ್ದ ವಿಮಾನಗಳ ಮೇಲೆ ಭಾರತ ಭಾರೀ ಭರವಸೆ ಹಾಗೂ ನಿರೀಕ್ಷೆ ಇಟ್ಟುಕೊಂಡಿದೆ.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್