AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ. ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ […]

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ
ರಫೇಲ್​ ವಿಮಾನ
Guru
|

Updated on: Sep 09, 2020 | 11:03 PM

Share

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ.

ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ ನಡುವೆಯೂ ರಫೇಲ್‌ ಯುದ್ದ ವಿಮಾನಗಳನ್ನು ಖರೀಧಿಸಿದೆ.

ಇದು ಸುಮಾರು ಎರಡು ದಶಕಗಳ ನಂತರ ಭಾರತ ಖರೀಧಿಸಿದ ಯುದ್ದ ವಿಮಾನವಾಗಿದ್ದು, ಈ ಯುದ್ದ ವಿಮಾನಗಳ ಮೇಲೆ ಭಾರತ ಭಾರೀ ಭರವಸೆ ಹಾಗೂ ನಿರೀಕ್ಷೆ ಇಟ್ಟುಕೊಂಡಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ