AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ. ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ […]

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ
ರಫೇಲ್​ ವಿಮಾನ
Guru
Guru|

Updated on: Sep 09, 2020 | 11:03 PM

Share

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ.

ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ ನಡುವೆಯೂ ರಫೇಲ್‌ ಯುದ್ದ ವಿಮಾನಗಳನ್ನು ಖರೀಧಿಸಿದೆ.

ಇದು ಸುಮಾರು ಎರಡು ದಶಕಗಳ ನಂತರ ಭಾರತ ಖರೀಧಿಸಿದ ಯುದ್ದ ವಿಮಾನವಾಗಿದ್ದು, ಈ ಯುದ್ದ ವಿಮಾನಗಳ ಮೇಲೆ ಭಾರತ ಭಾರೀ ಭರವಸೆ ಹಾಗೂ ನಿರೀಕ್ಷೆ ಇಟ್ಟುಕೊಂಡಿದೆ.

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!