AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ. ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ […]

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ
ರಫೇಲ್​ ವಿಮಾನ
Guru
|

Updated on: Sep 09, 2020 | 11:03 PM

Share

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ.

ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ ನಡುವೆಯೂ ರಫೇಲ್‌ ಯುದ್ದ ವಿಮಾನಗಳನ್ನು ಖರೀಧಿಸಿದೆ.

ಇದು ಸುಮಾರು ಎರಡು ದಶಕಗಳ ನಂತರ ಭಾರತ ಖರೀಧಿಸಿದ ಯುದ್ದ ವಿಮಾನವಾಗಿದ್ದು, ಈ ಯುದ್ದ ವಿಮಾನಗಳ ಮೇಲೆ ಭಾರತ ಭಾರೀ ಭರವಸೆ ಹಾಗೂ ನಿರೀಕ್ಷೆ ಇಟ್ಟುಕೊಂಡಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ