AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ. ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ […]

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ
ರಫೇಲ್​ ವಿಮಾನ
Guru
Guru|

Updated on: Sep 09, 2020 | 11:03 PM

Share

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ.

ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ ನಡುವೆಯೂ ರಫೇಲ್‌ ಯುದ್ದ ವಿಮಾನಗಳನ್ನು ಖರೀಧಿಸಿದೆ.

ಇದು ಸುಮಾರು ಎರಡು ದಶಕಗಳ ನಂತರ ಭಾರತ ಖರೀಧಿಸಿದ ಯುದ್ದ ವಿಮಾನವಾಗಿದ್ದು, ಈ ಯುದ್ದ ವಿಮಾನಗಳ ಮೇಲೆ ಭಾರತ ಭಾರೀ ಭರವಸೆ ಹಾಗೂ ನಿರೀಕ್ಷೆ ಇಟ್ಟುಕೊಂಡಿದೆ.

Follow Us
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್