AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ. ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ […]

ಅಧಿಕೃತವಾಗಿ ಭಾರತೀಯ ವಾಯು ಸೇನೆ ಸೇರಲಿರುವ ರಫೇಲ್‌ ಯುದ್ದ ವಿಮಾನ
ರಫೇಲ್​ ವಿಮಾನ
Guru
|

Updated on: Sep 09, 2020 | 11:03 PM

Share

ನವದೆಹಲಿ: ಭಾರತ ಭಾರೀ ನಿರೀಕ್ಷೆಯಿಂದ ಖರೀಧಿಸಿರುವ ರಪೇಲ್‌ ಯುದ್ದವಿಮಾನಗಳು ಗುರುವಾರ ಅಧಿಕೃತವಾಗಿ ಭಾರತೀಯ ವಾಯು ಸೇನೆಯನ್ನು ಸೇರಿಸಿಕೊಳ್ಳಲಿವೆ.

ಈ ಸಂಬಂಧ ಮಾಹಿತಿ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗುರುವಾರ ಅಂದ್ರೆ ಸೆಪ್ಟೆಂಬರ್‌ 10ರಂದು ಬೆಳಿಗ್ಗೆ 10ಗಂಟೆಗೆ ರಫೇಲ್‌ ಯುದ್ಧವಿಮಾನಗಳನ್ನು ಭಾರತೀಯ ವಾಯು ಸೇನೆಯ ಬತ್ತಳಿಕೆಗೆ ಅಂಬಾಲಾದಲ್ಲಿರುವ ವಾಯು ನೆಲೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಯುದ್ದ ವಿಮಾನ ಭಾರತೀಯ 17ನೇ ಸ್ಕ್ವಾಡ್ರನ್‌ನ ಗೋಲ್ಡನ್‌ ಌರೋಸ್‌ ವಿಭಾಗದ ಪ್ರಮುಖ ಅಂಗವಾಗಲಿದೆ. ಭಾರತ ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಸಾಕಷ್ಟು ವಿವಾದದ ನಡುವೆಯೂ ರಫೇಲ್‌ ಯುದ್ದ ವಿಮಾನಗಳನ್ನು ಖರೀಧಿಸಿದೆ.

ಇದು ಸುಮಾರು ಎರಡು ದಶಕಗಳ ನಂತರ ಭಾರತ ಖರೀಧಿಸಿದ ಯುದ್ದ ವಿಮಾನವಾಗಿದ್ದು, ಈ ಯುದ್ದ ವಿಮಾನಗಳ ಮೇಲೆ ಭಾರತ ಭಾರೀ ಭರವಸೆ ಹಾಗೂ ನಿರೀಕ್ಷೆ ಇಟ್ಟುಕೊಂಡಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ