AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು. ಪೂಜೆ ಸಮಾರಂಭದ ಬಳಿಕ ರಫೇಲ್​ […]

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 10, 2020 | 11:34 AM

Share

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು.

ಪೂಜೆ ಸಮಾರಂಭದ ಬಳಿಕ ರಫೇಲ್​ ಮತ್ತು ಸುಖೋಯ್​ 30 ಯುದ್ಧವಿಮಾನಗಳು ವೈಮಾನಿಕ ಪ್ರದರ್ಶನ ಸಹ ನಡೆಸಿದವು.

Published On - 11:14 am, Thu, 10 September 20

Follow Us
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ