AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು. ಪೂಜೆ ಸಮಾರಂಭದ ಬಳಿಕ ರಫೇಲ್​ […]

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ
KUSHAL V
| Edited By: |

Updated on:Sep 10, 2020 | 11:34 AM

Share

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು.

ಪೂಜೆ ಸಮಾರಂಭದ ಬಳಿಕ ರಫೇಲ್​ ಮತ್ತು ಸುಖೋಯ್​ 30 ಯುದ್ಧವಿಮಾನಗಳು ವೈಮಾನಿಕ ಪ್ರದರ್ಶನ ಸಹ ನಡೆಸಿದವು.

Published On - 11:14 am, Thu, 10 September 20

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು