AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು. ಪೂಜೆ ಸಮಾರಂಭದ ಬಳಿಕ ರಫೇಲ್​ […]

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 10, 2020 | 11:34 AM

Share

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು.

ಪೂಜೆ ಸಮಾರಂಭದ ಬಳಿಕ ರಫೇಲ್​ ಮತ್ತು ಸುಖೋಯ್​ 30 ಯುದ್ಧವಿಮಾನಗಳು ವೈಮಾನಿಕ ಪ್ರದರ್ಶನ ಸಹ ನಡೆಸಿದವು.

Published On - 11:14 am, Thu, 10 September 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ