AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು. ಪೂಜೆ ಸಮಾರಂಭದ ಬಳಿಕ ರಫೇಲ್​ […]

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ
KUSHAL V
| Edited By: |

Updated on:Sep 10, 2020 | 11:34 AM

Share

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು.

ಪೂಜೆ ಸಮಾರಂಭದ ಬಳಿಕ ರಫೇಲ್​ ಮತ್ತು ಸುಖೋಯ್​ 30 ಯುದ್ಧವಿಮಾನಗಳು ವೈಮಾನಿಕ ಪ್ರದರ್ಶನ ಸಹ ನಡೆಸಿದವು.

Published On - 11:14 am, Thu, 10 September 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ