AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು. ಪೂಜೆ ಸಮಾರಂಭದ ಬಳಿಕ ರಫೇಲ್​ […]

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 10, 2020 | 11:34 AM

Share

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು.

ಪೂಜೆ ಸಮಾರಂಭದ ಬಳಿಕ ರಫೇಲ್​ ಮತ್ತು ಸುಖೋಯ್​ 30 ಯುದ್ಧವಿಮಾನಗಳು ವೈಮಾನಿಕ ಪ್ರದರ್ಶನ ಸಹ ನಡೆಸಿದವು.

Published On - 11:14 am, Thu, 10 September 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ