AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು. ಪೂಜೆ ಸಮಾರಂಭದ ಬಳಿಕ ರಫೇಲ್​ […]

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ
KUSHAL V
| Edited By: |

Updated on:Sep 10, 2020 | 11:34 AM

Share

ಚಂಡೀಗಢ: ದೇಶದ ರಕ್ಷಣೆಗೆ ಮತ್ತಷ್ಟು ಬಲನೀಡಲಿರುವ ರಫೇಲ್​ ರಣಧೀರ ಯುದ್ಧವಿಮಾನಗಳು ಇಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಸರಳವಾಗಿ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾದ ರಾಜನಾಥ್​ ಸಿಂಗ್​ ಜೊತೆ ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಸಹ ಉಪಸ್ಥಿತರಿದ್ದರು. ಅಧಿಕೃತ ಸೇರ್ಪಡೆಗೆ ಮುನ್ನ ಸಂಪ್ರದಾಯಿಕ ಸರ್ವ ಧರ್ಮ ಪೂಜೆಯನ್ನು ನೆರವೇರಿಸಲಾಯಿತು. ದೇಶದ ಸರ್ವ ಧರ್ಮಗಳ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪೂಜೆ ಮತ್ತು ಇತರೆ ವಿಧಿವಿಧಾನಗಳನ್ನು ನೆರವೇರಿಸಿದರು.

ಪೂಜೆ ಸಮಾರಂಭದ ಬಳಿಕ ರಫೇಲ್​ ಮತ್ತು ಸುಖೋಯ್​ 30 ಯುದ್ಧವಿಮಾನಗಳು ವೈಮಾನಿಕ ಪ್ರದರ್ಶನ ಸಹ ನಡೆಸಿದವು.

Published On - 11:14 am, Thu, 10 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ