AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್ ವಾಯುಪಡೆ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಯ್ತು

ಭಾರತೀಯ ವಾಯುಪಡೆಗೆ ಬಾಹುಬಲಿ ರಫೇಲ್ ಯುದ್ಧ ವಿಮಾನಗಳ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಫ್ರಾನ್ಸ್ ನಿರ್ಮಿತ ಐದು ರಫೇಲ್ ಯುದ್ಧ ವಿಮಾನಗಳು, ಸೆಪ್ಟೆಂಬರ್ 10 ರಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದು, ಅವರ ಸಮ್ಮುಖದಲ್ಲಿ ರಫೇಲ್ ಯುದ್ಧ ವಿಮಾನಗಳು ವಾಯುಪಡೆಯಲ್ಲಿ ವಿಲೀನಗೊಳ್ಳಲಿವೆ. ಜುಲೈ 29 ರಂದು ಭಾರತಕ್ಕೆ ಬಂದಿರುವ ಐದು ರಫೇಲ್ ಜೆಟ್ ವಿಮಾನಗಳ ಈ ಸೇರ್ಪಡೆ ಕಾರ್ಯಕ್ರಮಕ್ಕೆ, ರಫೇಲ್ ಯುದ್ಧ ವಿಮಾನಗಳ […]

ರಫೇಲ್ ವಾಯುಪಡೆ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಯ್ತು
ರಫೇಲ್​ ವಿಮಾನ
ಸಾಧು ಶ್ರೀನಾಥ್​
|

Updated on: Aug 28, 2020 | 1:51 PM

Share

ಭಾರತೀಯ ವಾಯುಪಡೆಗೆ ಬಾಹುಬಲಿ ರಫೇಲ್ ಯುದ್ಧ ವಿಮಾನಗಳ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ.

ಫ್ರಾನ್ಸ್ ನಿರ್ಮಿತ ಐದು ರಫೇಲ್ ಯುದ್ಧ ವಿಮಾನಗಳು, ಸೆಪ್ಟೆಂಬರ್ 10 ರಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದು, ಅವರ ಸಮ್ಮುಖದಲ್ಲಿ ರಫೇಲ್ ಯುದ್ಧ ವಿಮಾನಗಳು ವಾಯುಪಡೆಯಲ್ಲಿ ವಿಲೀನಗೊಳ್ಳಲಿವೆ.

ಜುಲೈ 29 ರಂದು ಭಾರತಕ್ಕೆ ಬಂದಿರುವ ಐದು ರಫೇಲ್ ಜೆಟ್ ವಿಮಾನಗಳ ಈ ಸೇರ್ಪಡೆ ಕಾರ್ಯಕ್ರಮಕ್ಕೆ, ರಫೇಲ್ ಯುದ್ಧ ವಿಮಾನಗಳ ಜನಕ ದೇಶ ಫ್ರಾನ್ಸ್​ನ ರಕ್ಷಣಾ ಸಚಿವ ಪ್ಲೋರೆನ್ಸ್ ಪಾರ್ಲೆಗೂ ಆಹ್ವಾನ ನೀಡಲಾಗಿದೆ.

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ