AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್ ವಾಯುಪಡೆ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಯ್ತು

ಭಾರತೀಯ ವಾಯುಪಡೆಗೆ ಬಾಹುಬಲಿ ರಫೇಲ್ ಯುದ್ಧ ವಿಮಾನಗಳ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಫ್ರಾನ್ಸ್ ನಿರ್ಮಿತ ಐದು ರಫೇಲ್ ಯುದ್ಧ ವಿಮಾನಗಳು, ಸೆಪ್ಟೆಂಬರ್ 10 ರಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದು, ಅವರ ಸಮ್ಮುಖದಲ್ಲಿ ರಫೇಲ್ ಯುದ್ಧ ವಿಮಾನಗಳು ವಾಯುಪಡೆಯಲ್ಲಿ ವಿಲೀನಗೊಳ್ಳಲಿವೆ. ಜುಲೈ 29 ರಂದು ಭಾರತಕ್ಕೆ ಬಂದಿರುವ ಐದು ರಫೇಲ್ ಜೆಟ್ ವಿಮಾನಗಳ ಈ ಸೇರ್ಪಡೆ ಕಾರ್ಯಕ್ರಮಕ್ಕೆ, ರಫೇಲ್ ಯುದ್ಧ ವಿಮಾನಗಳ […]

ರಫೇಲ್ ವಾಯುಪಡೆ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಯ್ತು
ರಫೇಲ್​ ವಿಮಾನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 28, 2020 | 1:51 PM

Share

ಭಾರತೀಯ ವಾಯುಪಡೆಗೆ ಬಾಹುಬಲಿ ರಫೇಲ್ ಯುದ್ಧ ವಿಮಾನಗಳ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ.

ಫ್ರಾನ್ಸ್ ನಿರ್ಮಿತ ಐದು ರಫೇಲ್ ಯುದ್ಧ ವಿಮಾನಗಳು, ಸೆಪ್ಟೆಂಬರ್ 10 ರಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದು, ಅವರ ಸಮ್ಮುಖದಲ್ಲಿ ರಫೇಲ್ ಯುದ್ಧ ವಿಮಾನಗಳು ವಾಯುಪಡೆಯಲ್ಲಿ ವಿಲೀನಗೊಳ್ಳಲಿವೆ.

ಜುಲೈ 29 ರಂದು ಭಾರತಕ್ಕೆ ಬಂದಿರುವ ಐದು ರಫೇಲ್ ಜೆಟ್ ವಿಮಾನಗಳ ಈ ಸೇರ್ಪಡೆ ಕಾರ್ಯಕ್ರಮಕ್ಕೆ, ರಫೇಲ್ ಯುದ್ಧ ವಿಮಾನಗಳ ಜನಕ ದೇಶ ಫ್ರಾನ್ಸ್​ನ ರಕ್ಷಣಾ ಸಚಿವ ಪ್ಲೋರೆನ್ಸ್ ಪಾರ್ಲೆಗೂ ಆಹ್ವಾನ ನೀಡಲಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ