AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್ ವಾಯುಪಡೆ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಯ್ತು

ಭಾರತೀಯ ವಾಯುಪಡೆಗೆ ಬಾಹುಬಲಿ ರಫೇಲ್ ಯುದ್ಧ ವಿಮಾನಗಳ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಫ್ರಾನ್ಸ್ ನಿರ್ಮಿತ ಐದು ರಫೇಲ್ ಯುದ್ಧ ವಿಮಾನಗಳು, ಸೆಪ್ಟೆಂಬರ್ 10 ರಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದು, ಅವರ ಸಮ್ಮುಖದಲ್ಲಿ ರಫೇಲ್ ಯುದ್ಧ ವಿಮಾನಗಳು ವಾಯುಪಡೆಯಲ್ಲಿ ವಿಲೀನಗೊಳ್ಳಲಿವೆ. ಜುಲೈ 29 ರಂದು ಭಾರತಕ್ಕೆ ಬಂದಿರುವ ಐದು ರಫೇಲ್ ಜೆಟ್ ವಿಮಾನಗಳ ಈ ಸೇರ್ಪಡೆ ಕಾರ್ಯಕ್ರಮಕ್ಕೆ, ರಫೇಲ್ ಯುದ್ಧ ವಿಮಾನಗಳ […]

ರಫೇಲ್ ವಾಯುಪಡೆ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಯ್ತು
ರಫೇಲ್​ ವಿಮಾನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 28, 2020 | 1:51 PM

Share

ಭಾರತೀಯ ವಾಯುಪಡೆಗೆ ಬಾಹುಬಲಿ ರಫೇಲ್ ಯುದ್ಧ ವಿಮಾನಗಳ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ.

ಫ್ರಾನ್ಸ್ ನಿರ್ಮಿತ ಐದು ರಫೇಲ್ ಯುದ್ಧ ವಿಮಾನಗಳು, ಸೆಪ್ಟೆಂಬರ್ 10 ರಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದು, ಅವರ ಸಮ್ಮುಖದಲ್ಲಿ ರಫೇಲ್ ಯುದ್ಧ ವಿಮಾನಗಳು ವಾಯುಪಡೆಯಲ್ಲಿ ವಿಲೀನಗೊಳ್ಳಲಿವೆ.

ಜುಲೈ 29 ರಂದು ಭಾರತಕ್ಕೆ ಬಂದಿರುವ ಐದು ರಫೇಲ್ ಜೆಟ್ ವಿಮಾನಗಳ ಈ ಸೇರ್ಪಡೆ ಕಾರ್ಯಕ್ರಮಕ್ಕೆ, ರಫೇಲ್ ಯುದ್ಧ ವಿಮಾನಗಳ ಜನಕ ದೇಶ ಫ್ರಾನ್ಸ್​ನ ರಕ್ಷಣಾ ಸಚಿವ ಪ್ಲೋರೆನ್ಸ್ ಪಾರ್ಲೆಗೂ ಆಹ್ವಾನ ನೀಡಲಾಗಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ