AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕೆಲ್ಲ ಚಿಂದಿ ಆಯುತ್ತಾ.. ಕೊನೆಗೆ ತನ್ನದೇ ಪುತ್ಥಳಿ ನಿರ್ಮಿಸಿಕೊಂಡ ಆ ವ್ಯಕ್ತಿ! ಎಲ್ಲಿ?

ಚೆನ್ನೈ: ದೇಶದ ಗಣ್ಯರು ಹಾಗೂ ಮಹಾನ್​ ವ್ಯಕ್ತಿಗಳ ಪ್ರತಿಮೆ ಮತ್ತು ಪುತ್ಥಳಿಗಳನ್ನು ಹಲವೆಡೆ ಸ್ಥಾಪಿಸುವುದನ್ನು ನೋಡಿದ್ದೇವೆ. ಇದಕ್ಕಾಗಿ ಹಲವಾರು ಹೋರಾಟಗಳು ಮತ್ತು ಬಡಿದಾಟಗಳು ನಡೆಯುವುದನ್ನು ಸಹ ಕಂಡಿದ್ದೇವೆ. ಆದರೆ ಇಲ್ಲೊಬ್ಬ ಚಿಂದಿ ಆಯುವ ವ್ಯಕ್ತಿ ಇದ್ಯಾವುದರ ಗೋಜಿಗೆ ಹೋಗದೆಯೇ ತನ್ನದೇ ಜಮೀನೊಂದನ್ನು ಖರೀದಿಸಿ ಅದರಲ್ಲಿ ತನ್ನ ಪುತ್ಥಳಿಯನ್ನು ಪ್ರತಿಷ್ಠಾಪಿಸಿರುವ ಸ್ವಾರಸ್ಯಕರ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಇದನ್ನ ಕೇಳೋಕೆ ಅಚ್ಚರಿ ಎನಿಸಿದರೂ ಸತ್ಯ ಸಂಗತಿ. 60 ವರ್ಷದ ನಲ್ಲತಂಬಿ ಎಂಬ ಚಿಂದಿ ವ್ಯಾಪಾರಿ ಕಳೆದ ಭಾನುವಾರ ತನ್ನದೇ […]

ಬದುಕೆಲ್ಲ ಚಿಂದಿ ಆಯುತ್ತಾ.. ಕೊನೆಗೆ ತನ್ನದೇ ಪುತ್ಥಳಿ ನಿರ್ಮಿಸಿಕೊಂಡ ಆ ವ್ಯಕ್ತಿ! ಎಲ್ಲಿ?
KUSHAL V
| Edited By: |

Updated on: Sep 22, 2020 | 2:39 PM

Share

ಚೆನ್ನೈ: ದೇಶದ ಗಣ್ಯರು ಹಾಗೂ ಮಹಾನ್​ ವ್ಯಕ್ತಿಗಳ ಪ್ರತಿಮೆ ಮತ್ತು ಪುತ್ಥಳಿಗಳನ್ನು ಹಲವೆಡೆ ಸ್ಥಾಪಿಸುವುದನ್ನು ನೋಡಿದ್ದೇವೆ. ಇದಕ್ಕಾಗಿ ಹಲವಾರು ಹೋರಾಟಗಳು ಮತ್ತು ಬಡಿದಾಟಗಳು ನಡೆಯುವುದನ್ನು ಸಹ ಕಂಡಿದ್ದೇವೆ.

ಆದರೆ ಇಲ್ಲೊಬ್ಬ ಚಿಂದಿ ಆಯುವ ವ್ಯಕ್ತಿ ಇದ್ಯಾವುದರ ಗೋಜಿಗೆ ಹೋಗದೆಯೇ ತನ್ನದೇ ಜಮೀನೊಂದನ್ನು ಖರೀದಿಸಿ ಅದರಲ್ಲಿ ತನ್ನ ಪುತ್ಥಳಿಯನ್ನು ಪ್ರತಿಷ್ಠಾಪಿಸಿರುವ ಸ್ವಾರಸ್ಯಕರ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಇದನ್ನ ಕೇಳೋಕೆ ಅಚ್ಚರಿ ಎನಿಸಿದರೂ ಸತ್ಯ ಸಂಗತಿ.

60 ವರ್ಷದ ನಲ್ಲತಂಬಿ ಎಂಬ ಚಿಂದಿ ವ್ಯಾಪಾರಿ ಕಳೆದ ಭಾನುವಾರ ತನ್ನದೇ ಪ್ರತಿಮೆಯನ್ನ ತಾನು ಖರೀದಿಸಿದ ಜಮೀನಿನಲ್ಲಿ ಪ್ರತಿಷ್ಠಾಪಿಸಿದ್ದಾನೆ. ಅಂದ ಹಾಗೆ, ಚಿಂದಿ ಆಯುವ ಈ ವ್ಯಕ್ತಿಯ ಬಳಿ ಜಮೀನು ಖರೀದಿಸಲು ಇಷ್ಟೊಂದು ದುಡ್ಡು ಹೇಗೆ ಇರಲು ಸಾಧ್ಯ ಅಂತಾ ಅಂದುಕೊಳ್ಳಬೇಡಿ. ನಲ್ಲತಂಬಿ ಜಮೀನು ಕೊಂಡುಕೊಳ್ಳಲು ಸುಮಾರು 10 ಲಕ್ಷ ರೂಪಾಯಿ ಖರ್ಚು ಮಾಡಿದ್ದಾನೆ. ಇನ್ನು ತನ್ನ ಪ್ರತಿಮೆ ನಿರ್ಮಾಣಕ್ಕಾಗಿ 1 ಲಕ್ಷ ರೂಪಾಯಿ ಸಹ ಕೊಟ್ಟಿದ್ದಾನೆ.

ಮೂಲತಃ ಕಟ್ಟಡ ಕೆಲಸ ಮಾಡುತ್ತಿದ್ದ ನಲ್ಲತಂಬಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 20 ವರ್ಷಗಳ ಹಿಂದೆ ಮನೆತೊರೆದಿದ್ದನಂತೆ. ಇಷ್ಟು ವರ್ಷಗಳ ಕಾಲ ಚಿಂದಿ ಆಯುತ್ತಾ ಬದುಕು ಸಾಗಿಸಿದ್ದ. ಆದರೆ, ಈಗ ಜಗತ್ತಿನಲ್ಲಿ ತನ್ನದೇ ಆದ ಒಂದು ನೆನಪು ಉಳಿಸಲು ತನ್ನ ಪ್ರತಿಮೆಯನ್ನು ಸ್ಥಾಪಿಸಿದ್ದಾನೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ