AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಮತ್ತೆ​ ವಾಗ್ದಾಳಿ, ಕಣ್ಮರೆಗಳ ಸುರಿಮಳೆ

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರು ವಾಡಿಕೆಯಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು,  ಕಣ್ಮರೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಕೇಂದ್ರ ಸರ್ಕಾರ ಹೇಳಿದ್ದ 12 ಕೋಟಿ ಉದ್ಯೋಗಗಳು ಕಣ್ಮರೆಯಾಗಿವೆ, 5 ಟ್ರಿಲಿಯನ್ ಡಾಲರ್​ನ ಆರ್ಥಿಕತೆ ಕಣ್ಮರೆಯಾಗಿದೆ. ಜೊತೆಗೆ ಜನ ಸಾಮಾನ್ಯರ ಆದಾಯ ಕಣ್ಮರೆಯಾಗಿದೆ ಹಾಗೂ ದೇಶದ ಸಮೃದ್ಧಿ ಹಾಗೂ ಸುರಕ್ಷತೆ ಕಣ್ಮರೆಯಾಗಿದೆ. ಇನ್ನು ಆಡಳಿತದ ಬಗ್ಗೆ ಪ್ರಶ್ನೆ ಕೇಳಿದರೆ, ಉತ್ತರ ಸಹ ಕಣ್ಮರೆಯಾಗಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಟ್ವಿಟ್ಟರ್​ನಲ್ಲಿ ಕೇಂದ್ರ ಸರ್ಕಾರದ […]

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಮತ್ತೆ​ ವಾಗ್ದಾಳಿ, ಕಣ್ಮರೆಗಳ ಸುರಿಮಳೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 04, 2020 | 6:29 PM

Share

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರು ವಾಡಿಕೆಯಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು,  ಕಣ್ಮರೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

ಕೇಂದ್ರ ಸರ್ಕಾರ ಹೇಳಿದ್ದ 12 ಕೋಟಿ ಉದ್ಯೋಗಗಳು ಕಣ್ಮರೆಯಾಗಿವೆ, 5 ಟ್ರಿಲಿಯನ್ ಡಾಲರ್​ನ ಆರ್ಥಿಕತೆ ಕಣ್ಮರೆಯಾಗಿದೆ. ಜೊತೆಗೆ ಜನ ಸಾಮಾನ್ಯರ ಆದಾಯ ಕಣ್ಮರೆಯಾಗಿದೆ ಹಾಗೂ ದೇಶದ ಸಮೃದ್ಧಿ ಹಾಗೂ ಸುರಕ್ಷತೆ ಕಣ್ಮರೆಯಾಗಿದೆ. ಇನ್ನು ಆಡಳಿತದ ಬಗ್ಗೆ ಪ್ರಶ್ನೆ ಕೇಳಿದರೆ, ಉತ್ತರ ಸಹ ಕಣ್ಮರೆಯಾಗಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಟ್ವಿಟ್ಟರ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯ ಮಾಡಿದ್ದಾರೆ.

Published On - 6:29 pm, Fri, 4 September 20

Follow Us
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು