AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಮತ್ತೆ​ ವಾಗ್ದಾಳಿ, ಕಣ್ಮರೆಗಳ ಸುರಿಮಳೆ

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರು ವಾಡಿಕೆಯಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು,  ಕಣ್ಮರೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಕೇಂದ್ರ ಸರ್ಕಾರ ಹೇಳಿದ್ದ 12 ಕೋಟಿ ಉದ್ಯೋಗಗಳು ಕಣ್ಮರೆಯಾಗಿವೆ, 5 ಟ್ರಿಲಿಯನ್ ಡಾಲರ್​ನ ಆರ್ಥಿಕತೆ ಕಣ್ಮರೆಯಾಗಿದೆ. ಜೊತೆಗೆ ಜನ ಸಾಮಾನ್ಯರ ಆದಾಯ ಕಣ್ಮರೆಯಾಗಿದೆ ಹಾಗೂ ದೇಶದ ಸಮೃದ್ಧಿ ಹಾಗೂ ಸುರಕ್ಷತೆ ಕಣ್ಮರೆಯಾಗಿದೆ. ಇನ್ನು ಆಡಳಿತದ ಬಗ್ಗೆ ಪ್ರಶ್ನೆ ಕೇಳಿದರೆ, ಉತ್ತರ ಸಹ ಕಣ್ಮರೆಯಾಗಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಟ್ವಿಟ್ಟರ್​ನಲ್ಲಿ ಕೇಂದ್ರ ಸರ್ಕಾರದ […]

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಮತ್ತೆ​ ವಾಗ್ದಾಳಿ, ಕಣ್ಮರೆಗಳ ಸುರಿಮಳೆ
ಸಾಧು ಶ್ರೀನಾಥ್​
|

Updated on:Sep 04, 2020 | 6:29 PM

Share

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರು ವಾಡಿಕೆಯಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು,  ಕಣ್ಮರೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

ಕೇಂದ್ರ ಸರ್ಕಾರ ಹೇಳಿದ್ದ 12 ಕೋಟಿ ಉದ್ಯೋಗಗಳು ಕಣ್ಮರೆಯಾಗಿವೆ, 5 ಟ್ರಿಲಿಯನ್ ಡಾಲರ್​ನ ಆರ್ಥಿಕತೆ ಕಣ್ಮರೆಯಾಗಿದೆ. ಜೊತೆಗೆ ಜನ ಸಾಮಾನ್ಯರ ಆದಾಯ ಕಣ್ಮರೆಯಾಗಿದೆ ಹಾಗೂ ದೇಶದ ಸಮೃದ್ಧಿ ಹಾಗೂ ಸುರಕ್ಷತೆ ಕಣ್ಮರೆಯಾಗಿದೆ. ಇನ್ನು ಆಡಳಿತದ ಬಗ್ಗೆ ಪ್ರಶ್ನೆ ಕೇಳಿದರೆ, ಉತ್ತರ ಸಹ ಕಣ್ಮರೆಯಾಗಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಟ್ವಿಟ್ಟರ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯ ಮಾಡಿದ್ದಾರೆ.

Published On - 6:29 pm, Fri, 4 September 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ