AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿ​ , ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿಲ್ಲ. ಬದಲಿಗೆ ಅವರನ್ನು ನಾಶಮಾಡಲು ಸಂಚು ರೂಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ: ರಾಹುಲ್ ಗಾಂಧಿ
ಜಲ್ಲಿಕಟ್ಟು ಆಚರಣೆಯಲ್ಲಿ ಪಾಲ್ಗೊಂಡ ರಾಹುಲ್​ ಗಾಂಧಿ
ಪೃಥ್ವಿಶಂಕರ
| Edited By: |

Updated on: Jan 14, 2021 | 5:43 PM

Share

ತಮಿಳುನಾಡು: ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ ಎಂದು ತಮಿಳುನಾಡಿನಲ್ಲಿ ‘ಕೈ’ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಇಂದು ಜಲ್ಲಿಕಟ್ಟು ವೀಕ್ಷಿಸಿದ ಬಳಿಕ ಜನರು ಜಲ್ಲಿಕಟ್ಟು ಇಷ್ಟಪಡುವುದು ಏಕೆಂದು ತಿಳಿಯಿತು ಎಂದರು. ಜೊತೆಗೆ ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್​, ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿಲ್ಲ. ಬದಲಿಗೆ ಅವರನ್ನು ನಾಶಮಾಡಲು ಸಂಚು ರೂಪಿಸುತ್ತಿದೆ. ಏಕೆಂದರೆ ಕೇಂದ್ರ ತಮ್ಮ 2-3 ಸ್ನೇಹಿತರಿಗೆ ಲಾಭವನ್ನು ಬಯಸುತ್ತಿದೆ. ರೈತರಿಗೆ ಸೇರಿದ್ದನ್ನು ತಮ್ಮ ಸ್ನೇಹಿತರಿಗೆ ನೀಡಲು ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರದ ವಿರುದ್ದ ಕಿಡಿಕಾರಿದರು.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ: ರಾಹುಲ್ ಗಾಂಧಿ

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ