AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿ​ , ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿಲ್ಲ. ಬದಲಿಗೆ ಅವರನ್ನು ನಾಶಮಾಡಲು ಸಂಚು ರೂಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ: ರಾಹುಲ್ ಗಾಂಧಿ
ಜಲ್ಲಿಕಟ್ಟು ಆಚರಣೆಯಲ್ಲಿ ಪಾಲ್ಗೊಂಡ ರಾಹುಲ್​ ಗಾಂಧಿ
ಪೃಥ್ವಿಶಂಕರ
| Edited By: |

Updated on: Jan 14, 2021 | 5:43 PM

Share

ತಮಿಳುನಾಡು: ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ ಎಂದು ತಮಿಳುನಾಡಿನಲ್ಲಿ ‘ಕೈ’ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಇಂದು ಜಲ್ಲಿಕಟ್ಟು ವೀಕ್ಷಿಸಿದ ಬಳಿಕ ಜನರು ಜಲ್ಲಿಕಟ್ಟು ಇಷ್ಟಪಡುವುದು ಏಕೆಂದು ತಿಳಿಯಿತು ಎಂದರು. ಜೊತೆಗೆ ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್​, ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿಲ್ಲ. ಬದಲಿಗೆ ಅವರನ್ನು ನಾಶಮಾಡಲು ಸಂಚು ರೂಪಿಸುತ್ತಿದೆ. ಏಕೆಂದರೆ ಕೇಂದ್ರ ತಮ್ಮ 2-3 ಸ್ನೇಹಿತರಿಗೆ ಲಾಭವನ್ನು ಬಯಸುತ್ತಿದೆ. ರೈತರಿಗೆ ಸೇರಿದ್ದನ್ನು ತಮ್ಮ ಸ್ನೇಹಿತರಿಗೆ ನೀಡಲು ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರದ ವಿರುದ್ದ ಕಿಡಿಕಾರಿದರು.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ: ರಾಹುಲ್ ಗಾಂಧಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್