AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿ​ , ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿಲ್ಲ. ಬದಲಿಗೆ ಅವರನ್ನು ನಾಶಮಾಡಲು ಸಂಚು ರೂಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ: ರಾಹುಲ್ ಗಾಂಧಿ
ಜಲ್ಲಿಕಟ್ಟು ಆಚರಣೆಯಲ್ಲಿ ಪಾಲ್ಗೊಂಡ ರಾಹುಲ್​ ಗಾಂಧಿ
ಪೃಥ್ವಿಶಂಕರ
| Edited By: |

Updated on: Jan 14, 2021 | 5:43 PM

Share

ತಮಿಳುನಾಡು: ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ ಎಂದು ತಮಿಳುನಾಡಿನಲ್ಲಿ ‘ಕೈ’ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಇಂದು ಜಲ್ಲಿಕಟ್ಟು ವೀಕ್ಷಿಸಿದ ಬಳಿಕ ಜನರು ಜಲ್ಲಿಕಟ್ಟು ಇಷ್ಟಪಡುವುದು ಏಕೆಂದು ತಿಳಿಯಿತು ಎಂದರು. ಜೊತೆಗೆ ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್​, ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿಲ್ಲ. ಬದಲಿಗೆ ಅವರನ್ನು ನಾಶಮಾಡಲು ಸಂಚು ರೂಪಿಸುತ್ತಿದೆ. ಏಕೆಂದರೆ ಕೇಂದ್ರ ತಮ್ಮ 2-3 ಸ್ನೇಹಿತರಿಗೆ ಲಾಭವನ್ನು ಬಯಸುತ್ತಿದೆ. ರೈತರಿಗೆ ಸೇರಿದ್ದನ್ನು ತಮ್ಮ ಸ್ನೇಹಿತರಿಗೆ ನೀಡಲು ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರದ ವಿರುದ್ದ ಕಿಡಿಕಾರಿದರು.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ: ರಾಹುಲ್ ಗಾಂಧಿ

Follow Us
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!