AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿ​ , ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿಲ್ಲ. ಬದಲಿಗೆ ಅವರನ್ನು ನಾಶಮಾಡಲು ಸಂಚು ರೂಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ: ರಾಹುಲ್ ಗಾಂಧಿ
ಜಲ್ಲಿಕಟ್ಟು ಆಚರಣೆಯಲ್ಲಿ ಪಾಲ್ಗೊಂಡ ರಾಹುಲ್​ ಗಾಂಧಿ
ಪೃಥ್ವಿಶಂಕರ
| Edited By: |

Updated on: Jan 14, 2021 | 5:43 PM

Share

ತಮಿಳುನಾಡು: ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ ಎಂದು ತಮಿಳುನಾಡಿನಲ್ಲಿ ‘ಕೈ’ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಇಂದು ಜಲ್ಲಿಕಟ್ಟು ವೀಕ್ಷಿಸಿದ ಬಳಿಕ ಜನರು ಜಲ್ಲಿಕಟ್ಟು ಇಷ್ಟಪಡುವುದು ಏಕೆಂದು ತಿಳಿಯಿತು ಎಂದರು. ಜೊತೆಗೆ ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್​, ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿಲ್ಲ. ಬದಲಿಗೆ ಅವರನ್ನು ನಾಶಮಾಡಲು ಸಂಚು ರೂಪಿಸುತ್ತಿದೆ. ಏಕೆಂದರೆ ಕೇಂದ್ರ ತಮ್ಮ 2-3 ಸ್ನೇಹಿತರಿಗೆ ಲಾಭವನ್ನು ಬಯಸುತ್ತಿದೆ. ರೈತರಿಗೆ ಸೇರಿದ್ದನ್ನು ತಮ್ಮ ಸ್ನೇಹಿತರಿಗೆ ನೀಡಲು ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರದ ವಿರುದ್ದ ಕಿಡಿಕಾರಿದರು.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ: ರಾಹುಲ್ ಗಾಂಧಿ

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ