AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿ​ , ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿಲ್ಲ. ಬದಲಿಗೆ ಅವರನ್ನು ನಾಶಮಾಡಲು ಸಂಚು ರೂಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ: ರಾಹುಲ್ ಗಾಂಧಿ
ಜಲ್ಲಿಕಟ್ಟು ಆಚರಣೆಯಲ್ಲಿ ಪಾಲ್ಗೊಂಡ ರಾಹುಲ್​ ಗಾಂಧಿ
ಪೃಥ್ವಿಶಂಕರ
| Edited By: |

Updated on: Jan 14, 2021 | 5:43 PM

Share

ತಮಿಳುನಾಡು: ಜಲ್ಲಿಕಟ್ಟುವಿನಿಂದ ಹೋರಿಗಳಿಗೆ ತೊಂದರೆ ಆಗುವುದಿಲ್ಲ ಎಂದು ತಮಿಳುನಾಡಿನಲ್ಲಿ ‘ಕೈ’ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಇಂದು ಜಲ್ಲಿಕಟ್ಟು ವೀಕ್ಷಿಸಿದ ಬಳಿಕ ಜನರು ಜಲ್ಲಿಕಟ್ಟು ಇಷ್ಟಪಡುವುದು ಏಕೆಂದು ತಿಳಿಯಿತು ಎಂದರು. ಜೊತೆಗೆ ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್​, ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿಲ್ಲ. ಬದಲಿಗೆ ಅವರನ್ನು ನಾಶಮಾಡಲು ಸಂಚು ರೂಪಿಸುತ್ತಿದೆ. ಏಕೆಂದರೆ ಕೇಂದ್ರ ತಮ್ಮ 2-3 ಸ್ನೇಹಿತರಿಗೆ ಲಾಭವನ್ನು ಬಯಸುತ್ತಿದೆ. ರೈತರಿಗೆ ಸೇರಿದ್ದನ್ನು ತಮ್ಮ ಸ್ನೇಹಿತರಿಗೆ ನೀಡಲು ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರದ ವಿರುದ್ದ ಕಿಡಿಕಾರಿದರು.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ: ರಾಹುಲ್ ಗಾಂಧಿ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ