AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ: ಮಹಿಳಾ ಪೈಲೆಟ್​ಗಳಿಗೆ ರಾಹುಲ್​ ಗಾಂಧಿ ಅಭಿನಂದನೆ

ಏರ್​ ಇಂಡಿಯಾದ ಅತ್ಯಂತ ದೂರ ಕ್ರಮಿಸುವ, ಉತ್ತರ ಧ್ರುವದ ಮೂಲಕ ಹಾದು ಹೋಗುವ ವಿಮಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಹಿಳಾ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು. ನೀವು ಇಡೀ ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ.

ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ: ಮಹಿಳಾ ಪೈಲೆಟ್​ಗಳಿಗೆ ರಾಹುಲ್​ ಗಾಂಧಿ ಅಭಿನಂದನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Skanda
| Edited By: ಸಾಧು ಶ್ರೀನಾಥ್​|

Updated on: Jan 11, 2021 | 5:20 PM

Share

ಬೆಂಗಳೂರು: ಇನ್ನುಮುಂದೆ ಬೆಂಗಳೂರಿನಿಂದ ಸ್ಯಾನ್​ಫ್ರಾನ್ಸಿಸ್ಕೋಗೆ ವಾರದಲ್ಲಿ 2 ದಿನ ಹಾರಾಟ ನಡೆಸಲಿರುವ ಮಹಿಳಾ ಸಿಬ್ಬಂದಿಯನ್ನೊಳಗೊಂಡ ಏರ್‌ಇಂಡಿಯಾ 176 ಬೋಯಿಂಗ್ 777/200 LR ವಿಮಾನ ಇಂದು ಶುಭಾರಂಭಗೊಂಡಿದೆ. 13,993 ಕಿ.ಮೀ. ದೂರ ಕ್ರಮಿಸಿದ ಈ ವಿಮಾನವನ್ನು ಒಟ್ಟು 17 ಗಂಟೆಗಳ ಕಾಲ ನಿರಂತರವಾಗಿ ಚಲಾಯಿಸಿದ ಮಹಿಳಾ ಪೈಲಟ್​ಗಳಿಗೆ ರಾಹುಲ್​ ಗಾಂಧಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಏರ್​ ಇಂಡಿಯಾದ ಅತ್ಯಂತ ದೂರ ಕ್ರಮಿಸುವ, ಉತ್ತರ ಧ್ರುವದ ಮೂಲಕ ಹಾದು ಹೋಗುವ ವಿಮಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಹಿಳಾ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು. ನೀವು ಇಡೀ ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಸ್ಯಾನ್​ ಫ್ರಾನ್ಸಿಸ್ಕೋ ಟು ಬೆಂಗಳೂರು; 17 ಗಂಟೆಗಳ ನಾನ್​ಸ್ಟಾಪ್ ವಿಮಾನಯಾನದ ನೇತೃತ್ವ ವಹಿಸಿದ ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ