AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ: ಮಹಿಳಾ ಪೈಲೆಟ್​ಗಳಿಗೆ ರಾಹುಲ್​ ಗಾಂಧಿ ಅಭಿನಂದನೆ

ಏರ್​ ಇಂಡಿಯಾದ ಅತ್ಯಂತ ದೂರ ಕ್ರಮಿಸುವ, ಉತ್ತರ ಧ್ರುವದ ಮೂಲಕ ಹಾದು ಹೋಗುವ ವಿಮಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಹಿಳಾ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು. ನೀವು ಇಡೀ ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ.

ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ: ಮಹಿಳಾ ಪೈಲೆಟ್​ಗಳಿಗೆ ರಾಹುಲ್​ ಗಾಂಧಿ ಅಭಿನಂದನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Skanda
| Edited By: |

Updated on: Jan 11, 2021 | 5:20 PM

Share

ಬೆಂಗಳೂರು: ಇನ್ನುಮುಂದೆ ಬೆಂಗಳೂರಿನಿಂದ ಸ್ಯಾನ್​ಫ್ರಾನ್ಸಿಸ್ಕೋಗೆ ವಾರದಲ್ಲಿ 2 ದಿನ ಹಾರಾಟ ನಡೆಸಲಿರುವ ಮಹಿಳಾ ಸಿಬ್ಬಂದಿಯನ್ನೊಳಗೊಂಡ ಏರ್‌ಇಂಡಿಯಾ 176 ಬೋಯಿಂಗ್ 777/200 LR ವಿಮಾನ ಇಂದು ಶುಭಾರಂಭಗೊಂಡಿದೆ. 13,993 ಕಿ.ಮೀ. ದೂರ ಕ್ರಮಿಸಿದ ಈ ವಿಮಾನವನ್ನು ಒಟ್ಟು 17 ಗಂಟೆಗಳ ಕಾಲ ನಿರಂತರವಾಗಿ ಚಲಾಯಿಸಿದ ಮಹಿಳಾ ಪೈಲಟ್​ಗಳಿಗೆ ರಾಹುಲ್​ ಗಾಂಧಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಏರ್​ ಇಂಡಿಯಾದ ಅತ್ಯಂತ ದೂರ ಕ್ರಮಿಸುವ, ಉತ್ತರ ಧ್ರುವದ ಮೂಲಕ ಹಾದು ಹೋಗುವ ವಿಮಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಹಿಳಾ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು. ನೀವು ಇಡೀ ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಸ್ಯಾನ್​ ಫ್ರಾನ್ಸಿಸ್ಕೋ ಟು ಬೆಂಗಳೂರು; 17 ಗಂಟೆಗಳ ನಾನ್​ಸ್ಟಾಪ್ ವಿಮಾನಯಾನದ ನೇತೃತ್ವ ವಹಿಸಿದ ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ