AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ: ಮಹಿಳಾ ಪೈಲೆಟ್​ಗಳಿಗೆ ರಾಹುಲ್​ ಗಾಂಧಿ ಅಭಿನಂದನೆ

ಏರ್​ ಇಂಡಿಯಾದ ಅತ್ಯಂತ ದೂರ ಕ್ರಮಿಸುವ, ಉತ್ತರ ಧ್ರುವದ ಮೂಲಕ ಹಾದು ಹೋಗುವ ವಿಮಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಹಿಳಾ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು. ನೀವು ಇಡೀ ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ.

ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ: ಮಹಿಳಾ ಪೈಲೆಟ್​ಗಳಿಗೆ ರಾಹುಲ್​ ಗಾಂಧಿ ಅಭಿನಂದನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Skanda
| Edited By: |

Updated on: Jan 11, 2021 | 5:20 PM

Share

ಬೆಂಗಳೂರು: ಇನ್ನುಮುಂದೆ ಬೆಂಗಳೂರಿನಿಂದ ಸ್ಯಾನ್​ಫ್ರಾನ್ಸಿಸ್ಕೋಗೆ ವಾರದಲ್ಲಿ 2 ದಿನ ಹಾರಾಟ ನಡೆಸಲಿರುವ ಮಹಿಳಾ ಸಿಬ್ಬಂದಿಯನ್ನೊಳಗೊಂಡ ಏರ್‌ಇಂಡಿಯಾ 176 ಬೋಯಿಂಗ್ 777/200 LR ವಿಮಾನ ಇಂದು ಶುಭಾರಂಭಗೊಂಡಿದೆ. 13,993 ಕಿ.ಮೀ. ದೂರ ಕ್ರಮಿಸಿದ ಈ ವಿಮಾನವನ್ನು ಒಟ್ಟು 17 ಗಂಟೆಗಳ ಕಾಲ ನಿರಂತರವಾಗಿ ಚಲಾಯಿಸಿದ ಮಹಿಳಾ ಪೈಲಟ್​ಗಳಿಗೆ ರಾಹುಲ್​ ಗಾಂಧಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಏರ್​ ಇಂಡಿಯಾದ ಅತ್ಯಂತ ದೂರ ಕ್ರಮಿಸುವ, ಉತ್ತರ ಧ್ರುವದ ಮೂಲಕ ಹಾದು ಹೋಗುವ ವಿಮಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಹಿಳಾ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು. ನೀವು ಇಡೀ ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಸ್ಯಾನ್​ ಫ್ರಾನ್ಸಿಸ್ಕೋ ಟು ಬೆಂಗಳೂರು; 17 ಗಂಟೆಗಳ ನಾನ್​ಸ್ಟಾಪ್ ವಿಮಾನಯಾನದ ನೇತೃತ್ವ ವಹಿಸಿದ ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?